Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 24 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಯಯ್ಯಾಡಿಯಲ್ಲಿ ಕಾರು ಬೈಕಿಗೆ ಗುದ್ದಿದಾಗ ಬೈಕ್ ಹಿಂಬದಿ ಸವಾರ ಬಜಾಲ್ ನಿವಾಸಿ ಪುಷ್ಪರಾಜ್(22) ಎಂಬವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವಪ್ಪಿದ್ದಾರೆ. ಪುಷ್ಪರಾಜ್ ಅವರು ಗೆಳೆಯನ ಬೈಕಿನಲ್ಲಿ ತಾವು ಕೆಲಸ ಮಾಡುವ ಸ್ಥಳಕ್ಕೆ ತೆರಳುತ್ತಿದ್ದರು. ಯಯ್ಯಾಡಿ ಬಳಿ ಬೈಕ್ ಮತ್ತು ಕಾರು ಅಪಘಾತ ಸಂಭವಿಸಿತು. ಬೈಕ್ ಸವಾರರಿಬ್ಬರೂ ಗಂಭೀರ ಗಾಯಗೊಂಡರು. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪುಷ್ಪರಾಜ್ ಅವರು ಸಹೋದರ ಧೀರಜ್ ಅವರನ್ನು ಅಗಲಿದ್ದಾರೆ. ಬೆಳ್ತಂಗಡಿಯಲ್ಲಿ ಉಜಿರೆ ಸಮೀಪ ಗುರಿಪಳ್ಳ ರಸ್ತೆಯ ಅಲಕೆ ಎಂಬಲ್ಲಿ ಬೈಕಿಗೆ ಟ್ಯಾಂಕರ್ ಗುದ್ದಿದಾಗ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಕಳವಳಕಾರಿ ಘಟನೆ ಶುಕ್ರವಾರ ರಾತ್ರಿ ವರದಿಯಾಗಿದೆ.
ಗುರಿಪಳ್ಳದ ಹರೀಶ್ ಹಾಗೂ ಗುರಿಪಳ್ಳ ಕನ್ಯಾಡಿಯ ಸುಧೀರ್ ಮೃತ ಯುವಕರು ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |