Urdu   /   English   /   Nawayathi

ರಸ್ತೆ ಅಪಘಾತದಲ್ಲಿ ಸಹೋದರರಿಬ್ಬರ ದುರ್ಮರಣ

share with us

ಬೆಳ್ತಂಗಡಿ: 24 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರರಿಬ್ಬರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಉಜರೆ ಸಮೀಪದ ಗುರಿಪಳ್ಳ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟವರು ಹರೀಶ್ ಶೆಟ್ಟಿ(40), ಸುಧೀರ್ ಶೆಟ್ಟಿ(41) ಎಂದು ಗುರುತಿಸಲಾಗಿದೆ. ಈ ಪ್ರಕರಣ ಬೆಳ್ತಂಗಡಿ ಸಂಚಾರಿ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا