Urdu   /   English   /   Nawayathi

ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ತಮಿಳುನಾಡು ಬಂದ್

share with us

ಚೆನ್ನೈ: 05 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ಡಿಎಂಕೆ ನೇತೃತ್ವದ ವಿರೋಧ ಪಕ್ಷಗಳು ಇಂದು ತಮಿಳುನಾಡು ಬಂದ್ ಆಚರಿಸಿದವು. ರಾಜಧಾನಿ ಚೆನ್ನೈ, ಹಾಗೂ ಕಾವೇರಿ ನದಿ ಪಾತ್ರದ ತಿರುಚಿರಾಪಳ್ಳಿ ಮತ್ತು ತಂಜಾವೂರ್ ಸೇರಿದಂತೆ ರಾಜ್ಯಾದ್ಯಂತ ಬಂದ್ ಆಚರಿಸಲಾಗಿದೆ. ತಮಿಳುನಾಡು ಬಂದ್ ಪ್ರಯುಕ್ತ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಮಾರುಕಟ್ಟೆಗಳು ಮುಚ್ಚಿದ್ದವು. ಬ್ಯಾಂಕುಗಳು, ಔಷಧ ಅಂಗಡಿಗಳು, ಆಸ್ಪತ್ರೆಗಳು ಹಾಗೂ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದವು. ವಾಹನ ಸಂಚಾರ ವಿರಳವಾಗಿತ್ತು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا