Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಳಗಾವಿ: 19 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಅವರು ಮಾಡಿರುವ ಪ್ರಚೋದನಕಾರಿ ಭಾಷಣದ ವಿಡಿಯೋ ವೈರಲ್ ಆಗಿದ್ದು, ವಿಪಕ್ಷಗಳಿಂದ ವ್ಯಾಪಕ ಟೀಕೆಯೂ ವ್ಯಕ್ತವಾಗಿದೆ. ಸೂಳೆಬಾವಿ ಗ್ರಾಮದಲ್ಲಿ ಮತಪ್ರಚಾರದ ವೇಳೆ ಉಗ್ರ ಸ್ವರೂಪದ ಭಾಷಣ ಮಾಡಿರುವ ಶಾಸಕ ಸಂಜಯ್ ಪಾಟೀಲ್ 'ಈ ಚುನಾವಣೆ ರೋಡ್ ಗಟಾರ ಅಭಿವೃದ್ದಿಯ ಕುರಿತಾಗಿದ್ದಲ್ಲ. ನಿಮಗೆ ರಾಮ ಮಂದಿರ ಬೇಕಾದರೆ ಬಿಜೆಪಿಗೆ ಮತ ಹಾಕಿ. ಸಂಜಯ್ ಪಾಟೀಲ್ ಅನ್ನುವುದನ್ನು ನೋಡಬೇಡಿ' ಎಂದಿದ್ದಾರೆ.
'ನೀವು ಟಿಪ್ಪು ಜಯಂತಿ ಬೇಕಾದ್ರೆ, ಬಾಬ್ರಿ ಮಸೀದಿ ಬೇಕಾದ್ರೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮತ ಹಾಕಿ . ಆವರು ಹೆಳ್ತಾರಾ.. ಮಂದಿರ ಕಟ್ತೇನೆ ಅಂತ, ಸಾಧ್ಯ ಇಲ್ಲ ಅವರು ಮಸೀದಿ ಕಟ್ಟುವುದು' ಎಂದಿದ್ದಾರೆ.
'ಯುವಕರು ನೆನಪಿಟ್ಟುಕೊಳ್ಳಿ, ಇದು ಹಿಂದೂ ಮತ್ತು ಮುಸ್ಲಿಂ ವಿಚಾರಗಳ ನಡುವಿನ ಚುನಾವಣೆ. ನಿಮಗೆ ಶಿವಾಜಿ ಮಹಾರಾಜ್, ಸಾಂಬಾಜಿ ಮಹಾರಾಜ್,ಲಕ್ಷ್ಮೀ ಗುಡಿಯಲ್ಲಿ ಪೂಜೆ ಮಾಡುವುದು ಬೇಕಾದರೆ ಬಿಜೆಪಿಗೆ ಮತ ಹಾಕಿ' ಎಂದಿದ್ದಾರೆ. ಈ ಭಾಷಣ ಇದೀಗ ವಿವಾದಕ್ಕೆ ಗುರಿಯಾಗಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |