Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೊಸದಿಲ್ಲಿ: 23 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ದೇಶದಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಮತ್ತು ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ತನ್ನ ವಾಗ್ಧಾಳಿ ಆರಂಭಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ "ಭೇಟಿ ಬಚಾವೋ,ಬಿಜೆಪೀಕೇ ಲೋಗೋಂಸೆ ಬಚಾವೋ' ಎಂಬುದು ಮೋದಿ ಅವರ ಹೊಸ ಘೋಷಣೆಯಾಗಿರುತ್ತದೆ ಎಂದು ಲೇವಡಿ ಮಾಡಿದರು.
ದಿಲ್ಲಿಯ ತಾಲ್ಕಟೋರ ಸ್ಟೇಡಿಯಂನಲ್ಲಿ "ಸಂವಿಧಾನ ಉಳಿಸಿ' ಅಭಿಯಾನದಲ್ಲಿ ಮಾತನಾಡುತ್ತಿದ್ದ ರಾಹುಲ್, "ನಮ್ಮ ದೇಶದ ಸಂವಿಧಾನವು ನಮಗೆ ಪ್ರಜಾಸತ್ತೆಯ ಹಲವು ಸಂಘ ಸಂಸ್ಥೆಗಳನ್ನು ಕೊಡುಗೆಯಾಗಿ ನೀಡಿದೆ. ಆದರೆ ಅವೆಲ್ಲಕ್ಕೂ ಬಿಜೆಪಿ ಸರಕಾರ ಆರ್ಎಸ್ಎಸ್ ಸಿದ್ಧಾಂತಿಗಳನ್ನು ನೇಮಿಸುತ್ತಿದೆ. ಮತ್ತು ಆ ಮೂಲಕ ಅವುಗಳನ್ನು ನಾಶಪಡಿಸಲು ಮುಂದಾಗಿದೆ' ಎಂದು ಹೇಳಿದರು.
"ಆದರೆ ನಮ್ಮ ಸಂವಿಧಾನವನ್ನು ನಾಶಮಾಡಲು ನಾವು ಬಿಜೆಪಿಗೆ, ಆರ್ಎಸ್ಎಸ್ಗೆ ಬಿಡುವುದಿಲ್ಲ; 2019ರಲ್ಲಿ ದೇಶದ ಜನರು ಮನ್ ಕೀ ಬಾತ್ ಹೇಳಲಿದ್ದಾರೆ' ಎಂದು ರಾಹುಲ್ ನುಡಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |