Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಥಾಣೆ: 25 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಉದ್ಯಮಿಗಳು ಮತ್ತು ಸ್ಥಿತಿವಂತರಿಗೆ ದುಸ್ವಪ್ನವಾಗಿರುವ ಕುಖ್ಯಾತನ ಭೂಗತ ರೌಡಿ ರವಿ ಪೂಜಾರಿ ಮತ್ತೆ ಬಿಲ್ಡರ್ (ರಿಯಲ್ ಎಸ್ಟೇಟ್ ಕುಳ) ಒಬ್ಬರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು ಪ್ರಾಣ ಬೆದರಿಕೆ ಹಾಕಿದ್ದಾನೆ. ರವಿ ಪೂಜಾರಿಯಿಂದ ದೂರವಾಣಿ ಕರೆಗಳು ಬರುತ್ತಿದ್ದು, 2 ಕೋಟಿ ರೂ.ಗಳ ಹಫ್ತಾ ವಸೂಲಿಗಾಗಿ ಧಮ್ಕಿ ಹಾಕುತ್ತಿದ್ದಾನೆ ಎಂದು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ಪಟ್ಟಣದ ಬಿಲ್ಡರ್ ಪೊಲೀಸರಿಗೆ ದೂರು ನೀಡಿದ್ದಾರೆ. ರವಿ ಪೂಜಾರಿ ಎಂದು ಹೇಳಿಕೊಂಡ ವ್ಯಕ್ತಿ ನನಗೆ ಜನವರಿಯಿಂದ ಹಲವು ಬಾರಿ ದೂರವಾಣಿ ಕರೆ ಮಾಡಿ ಹಣಸುಲಿಗೆಗಾಗಿ ಹಿಂಸೆ ನೀಡುತ್ತಿದ್ದಾನೆ ಎಂದು ಅವರು ಮಂಬ್ರಾ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ. ವಿವಾದಿತ ಲ್ಯಾಂಡ್ ಪ್ರಾಜೆಕ್ಟ್ನಿಂದ ತಾವು ದೂರ ಹೋಗಬೇಕು. ಇಲ್ಲದಿದ್ದರೆ ತಮ್ಮನ್ನು ಕೊಲ್ಲುವುದಾಗಿ ಆತ ಹೇಳಿದ್ಧಾನೆ. ಅಲ್ಲದೇ ತಮ್ಮನ್ನು ಮುಗಿಸಲು ಪ್ರತಿಸ್ಪರ್ಧಿ ರವಿಪೂಜಾರಿಗೆ 3 ಕೋಟಿ ರೂ.ಗಳನ್ನು ನೀಡಲು ತಯಾರಾಗಿದ್ದಾರೆ ಎಂಬ ಸಂಗತಿಯೂ ಆತನ ದೂರವಾಣಿ ಕರೆಯಿಂದ ತಿಳಿದುಬಂದಿದೆ ಎಂದು ಬಿಲ್ಡರ್ ದೂರಿನಲ್ಲಿ ವಿವರಿಸಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |