Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮುಂಬೈ: 28 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ದೇಶದ ವಿವಿಧೆಡೆ ಹಣಕಾಸು ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. 1,000 ಕೋಟಿ ರೂ.ಗಳ ಹಣ ಅವ್ಯವಹಾರ ಮತ್ತು ದುರ್ಬಳಕೆ ಪ್ರಕರಣದ ಸಂಬಂಧ ಮುಂಬೈ ಮೂಲದ ಲೆಕ್ಕಪರಿಶೋಧಕ (ಸಿಎ) ದಿನೇಶ್ ಜಾಜೊಡಿಯಾರನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಜಿಯೋಡೆಸಿಕ್ ಲಿಮಿಟೆಡ್ ವಿರುದ್ಧದ 1,000 ಕೋಟಿ ರೂ. ಹಣ ದುವ್ರ್ಯವಹಾರ ಸಂಬಂಧ ಕಳೆದ ಎರಡು ವರ್ಷಗಳಿಂದ ತನಿಖೆ ಕೈಗೊಂಡಿದ್ದ ಇಡಿ ಅಧಿಕಾರಿಗಳು ನಿನ್ನೆ ಮುಂಬೈನಲ್ಲಿ ಪ್ರಮುಖ ಆರೋಪಿ ಜಾಜೊಡಿಯಾರನ್ನು ಬಂಧಿಸಿದರು. ಮುಂಡು ಟಿವಿ ಎಂಬ ನೇರ ಇಂಟರ್ನೆಟ್ ಟೆಲಿವಿಷನ್ ಸೇವೆಯಂಥ ಅನ್ವೇಷಣಾತ್ಮಕ ಕಾರ್ಯಗಳಲ್ಲಿ ಗುರುತಿಸಿಕೊಂಡಿತ್ತು. ಭಾರೀ ಪ್ರಮಾಣದ ಆರ್ಥಿಕ ವಂಚನೆ ಆರೋಪಗಳ ಮೇಲೆ ಈ ಸಂಸ್ಥೆಯ ಮೂವರು ನಿರ್ದೇಶಕರನ್ನು 2016ರ ಜನವರಿಯಲ್ಲಿ ಬಂಧಿಸಲಾಗಿತ್ತು.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |