Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ದುಬೈ: 01 ಮೇ (ಫಿಕ್ರೋಖಬರ್ ಸುದ್ದಿ) ತಾವು ವಾಸವಾಗಿದ್ದ ಅಬುಧಾಬಿಯ ವಸತಿ ಸಂಕೀರ್ಣದಲ್ಲಿ ಕಳೆದ ಶನಿವಾರ ರಾತ್ರಿ ಉಂಟಾಗಿದ್ದ ಬೆಂಕಿ ಅವಘಡದಿಂದ ಎಂಟು ಸದಸ್ಯರ ಕೇರಳ ಮೂಲದ ಭಾರತೀಯ ಕುಟುಂಬವೊಂದು ಯಾವುದೇ ಸುಟ್ಟ ಗಾಯಗಳಿಗೆ ಗುರಿಯಾಗದೆಯೇ ಪವಾಡ ಸದೃಶವಾಗಿ ಪಾರಾಗಿರುವುದು ವರದಿಯಾಗಿದೆ. ಪಾರಾದವರಲ್ಲಿ 84ರ ಹರೆಯದ, ಪಾರ್ಶ್ವವಾಯು ಪೀಡಿತ ಜಾರ್ಜ್ ಕುಟ್ಟಿ ಎಂಬವರು ಕೂಡ ಸೇರಿದ್ದಾರೆ.
ದುಬೈನ ನೇವಿ ಗೇಟ್ ಪ್ರದೇಶದಲ್ಲಿನ ಐದು ಅಂತಸ್ತಿನ ವಸತಿ ಕಟ್ಟಡದಲ್ಲಿ ಕಳೆದ ಶನಿವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿತ್ತು. ಕಳೆದ ಅನೇಕ ವರ್ಷಗಳಿಂದ ಈ ಕಟ್ಟಡದಲ್ಲಿ ವಾಸವಾಗಿದ್ದ ಕೇರಳ ಮೂಲದ ಸಾಜು ಜಾರ್ಜ್ ಜಾನ್, ಅವರ ಪತ್ನಿ ಕೋಚುಮೋಲ್ ಮ್ಯಾಥ್ಯೂ, ಇವರ ನಾಲ್ಕು ಮಕ್ಕಳು, ವೃದ್ಧ ಮಾತಾ ಪಿತರು ಈ ಅಗ್ನಿ ಅವಘಡದಲ್ಲಿ ಪವಾಡ ಸದೃಶವಾಗಿ ಪಾರಾದರು ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |