Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಛತರ್ಪುರ್(ಮ.ಪ್ರ.): 03 ಮೇ (ಫಿಕ್ರೋಖಬರ್ ಸುದ್ದಿ) ದಲಿತರ ಜೊತೆಯಲ್ಲಿ ಭೋಜನ ಸೇವಿಸಿದಾಕ್ಷಣ ಅವರನ್ನು ಶುದ್ಧೀಕರಿಸಲು ನಾನು ಭಗವಾನ್ ಶ್ರೀರಾಮ ಅಲ್ಲ ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲೀಕರಣ ಸಚಿವೆ ಹಾಗೂ ಬಿಜೆಪಿ ನಾಯಕ ಉಮಾ ಭಾರತಿ ಹೇಳಿದ್ಧಾರೆ. ಮಧ್ಯಪ್ರದೇಶದ ಛತರ್ಪುರ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ರ್ಯಾಲಿಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಲಿತರೊಂದಿಗೆ ಊಟ ಮಾಡಿದ ಕೂಡಲೇ ಅವರನ್ನು ಶುದ್ಧೀಕರಿಸಲು ಸಾಧ್ಯವಿಲ್ಲ. ದಲಿತರೇ ನಮ್ಮ ಮನೆಗೆ ಬಂದು ಜೊತೆಜೊತೆಗೆ ಆಹಾರ ಸೇವಿಸಿದರೆ, ಆಗ ಅವರು ಶುದ್ಧೀಕರಣಗೊಳ್ಳುತ್ತಾರೆ ಎಂದು ತಿಳಿಸಿದರು. ದಲಿತರು ನನ್ನ ಮನೆಗೆ ಬಂದಾಗ, ಅವರಿಗೆ ನಾನೇ ಸೇವೆ ಮಾಡಿದರೆ ನನ್ನ ಮನೆಗೆ ಒಳ್ಳೆಯದಾಗುತ್ತದೆ. ನಮ್ಮ ಕೈಯಿಂದ ಆಹಾರ ತಯಾರಿಸಿ, ದಲಿತರಿಗೆ ನೀಡಿದಾಗ ಅವರು ಶುದ್ಧರಾಗುತ್ತಾರೆ ಎಂದು ಉಮಾ ಹೇಳಿದರು.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |