Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮುಂಬೈ: 12 ಮೇ (ಫಿಕ್ರೋಖಬರ್ ಸುದ್ದಿ) ಸ್ವಯಂಚಾಲಿತ ಎಚ್ಚರಿಕೆ ಸಂದೇಶ ರವಾನೆಯಾದ ಪರಿಣಾಮ ಇಂಡಿಗೊ ಮತ್ತು ಏರ್ಡೆಕ್ಕನ್ ಸಂಸ್ಥೆಗಳಿಗೆ ಸೇರಿದ ವಿಮಾನಗಳು ಢಾಕಾ ವಾಯುಪ್ರದೇಶದಲ್ಲಿ ಡಿಕ್ಕಿ ಹೊಡೆಯುವುದು ತಪ್ಪಿದೆ.
ಮೇ 2ರಂದು ಈ ಘಟನೆ ಸಂಭವಿಸಿದ್ದು, ಇಂಡಿಗೊ ವಿಮಾನ ಕೋಲ್ಕತ್ತದಿಂದ ಅಗರ್ತಲಕ್ಕೆ ತೆರಳುತ್ತಿತ್ತು. ಅಗರ್ತಲದಿಂದ ಕೋಲ್ಕತ್ತಕ್ಕೆ ಏರ್ಡೆಕ್ಕನ್ ಸಂಸ್ಥೆಯ ವಿಮಾನ ಹೊರಟಿತ್ತು.
ಹಾರಾಡುವ ಸಂದರ್ಭದಲ್ಲಿ ಎರಡು ವಿಮಾನಗಳ ನಡುವೆ ಇರಬೇಕಾದ ಅಂತರವನ್ನು ಎರಡೂ ವಿಮಾನಗಳು ಕಾಯ್ದುಕೊಂಡಿರಲಿಲ್ಲ. ಆದರೆ, ತಕ್ಷಣವೇ ಲಭಿಸಿದ ಎಚ್ಚರಿಕೆ ಸಂದೇಶದ ಪರಿಣಾಮ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ವಿಮಾನ ಅಪಘಾತ ತನಿಖಾ ಬ್ಯುರೊ (ಎಎಐಬಿ) ತನಿಖೆ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |