Urdu   /   English   /   Nawayathi

ಕಣ್ಣೀರು ಹಾಕಿದ ಸಿದ್ದರಾಮಯ್ಯ

share with us

ಬೆಂಗಳೂರು: 17 ಮೇ (ಫಿಕ್ರೋಖಬರ್ ಸುದ್ದಿ) ತಮ್ಮ ಸರ್ಕಾರದ ಸಾಧನೆಗೆ ರಾಜ್ಯದ ಜನತೆ ಮಾನ್ಯತೆ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಸಿದ್ದರಾಮಯ್ಯ ಪಕ್ಷದ ನೂತನ ಶಾಸಕರ ಎದುರು ಕಣ್ಣೀರು ಹಾಕಿದ್ದಾರೆ ಎಂದು ತಿಳಿದು ಬಂದಿದೆ. 

ಪಕ್ಷದ ಕಚೇರಿಯಲ್ಲಿ ನಡೆದ ನೂತನ ಶಾಸಕರ ಸಭೆಯಲ್ಲಿ ಅನೇಕ ಶಾಸಕರು ಪಕ್ಷದ ಸೋಲಿಗೆ ಕಾರಣಗಳ ಕುರಿತು ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಪಕ್ಷದ ಸೋಲಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ತೆಗೆದುಕೊಂಡ ಕೆಲವು ತೀರ್ಮಾನಗಳು ಕಾರಣ ಎಂಬ ಅಭಿಪ್ರಾಯವನ್ನು ಕೆಲವು ಶಾಸಕರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ತಾವು ಅನೇಕ ಜನಪರ ಯೋಜನೆಗಳನ್ನು ನೀಡಿದರೂ, ಜನತೆ ಅದ್ಯಾವುದಕ್ಕೂ ಮಾನ್ಯತೆ ನೀಡಲಿಲ್ಲ ಎಂದು ಬೇಸರದಿಂದ ಕಣ್ಣೀರು ಹಾಕಿದರು ಎಂದು ತಿಳಿದು ಬಂದಿದೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا