Urdu   /   English   /   Nawayathi

ದೇಶಕ್ಕಾಗಿ ಭವಿಷ್ಯದಲ್ಲಿ ಒಗ್ಗಟ್ಟಾಗಿರಲಿದ್ದೇವೆ: ಮಮತಾ ಬ್ಯಾನರ್ಜಿ

share with us

ಬೆಂಗಳೂರು: 23 ಮೇ (ಫಿಕ್ರೋಖಬರ್ ಸುದ್ದಿ) ದೇಶದ ಭವಿಷ್ಯದ ಹಿತದೃಷ್ಟಿಯಿಂದ ಭವಿಷ್ಯದಲ್ಲಿ ಒಗ್ಗಟ್ಟಾಗಿರಲಿದ್ದೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು. ಕಾಂಗ್ರೆಸ್–ಜೆಡಿಎಸ್‌ ಮೈತ್ರಿ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿ, ಭವಿಷ್ಯದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಮತ್ತು ಪ್ರಾದೇಶಿಕ ಪಕ್ಷಗಳ ಶಕ್ತಿ ಹೆಚ್ಚಿಸುವ ಸಲುವಾಗಿ ಇಲ್ಲಿಗೆ ಬಂದಿದ್ದೇವೆ’ ಎಂದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಐ(ಎಂ)ನ ಸೀತಾರಾಮ ಯೆಚೂರಿ ಸಹ ನಗರಕ್ಕೆ ಬಂದಿದ್ದು, ಮಾತುಕತೆ ನಡೆಸಿದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا