Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೊಸದಿಲ್ಲಿ: 29 ಮೇ (ಫಿಕ್ರೋಖಬರ್ ಸುದ್ದಿ) ದಿನೇಶ್ ಎಂಬ ವಿಚಾರಣಾಧೀನ ಕೈದಿಯನ್ನು ದಿಲ್ಲಿಯ ತೀಸ್ ಹಜಾರಿ ಕೋರ್ಟ್ಗೆ ಇಂದು ಮಂಗಳವಾರ ಮಧ್ಯಾಹ್ನ ಕರೆತರುವಾಗ 15 ವರ್ಷ ಪ್ರಾಯದ ಬಾಲಕನೋರ್ವ ಆತನ ಮೇಲೆ ಗುಂಡೆಸೆದ ಘಟನೆ ನಡೆದಿದೆ.
ಘಟನೆ ನಡೆದ ಸ್ಥಳದಲ್ಲೆ ಇದ್ದ ಪೊಲೀಸರು ಆರೋಪಿ ಬಾಲಕನನ್ನು ಕೂಡಲೇ ತಮ್ಮ ವಶಕ್ಕೆ ತೆಗೆದುಕೊಂಡರು. ಗುಂಡೇಟಿಗೆ ಗುರಿಯಾದ್ ದಿನೇಶ್ ನನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ನೀಡಲಾಯಿತು. ಆತ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿಯಾಗಿದೆ.
ಮಹಿಳೆಯ ಕೊಲೆ ಪ್ರಕರಣದ ಆರೋಪಿಯಾಗಿರುವ ವಿಚಾರಣಾಧೀನ ಕೈದಿ ದಿನೇಶ್ನನ್ನು ಹರಿಯಾಣದ ರೋಹಟಕ್ ನಿಂದ ಕೋರ್ಟ್ಗೆ ಕರೆತರಲಾಗುತ್ತಿತ್ತು. ಆತನನ್ನು ಕೋರ್ಟ್ ಆವರಣದೊಳಗೆ ಕರೆತರುವಾಗ ಆಗಷ್ಟೇ ಅಲ್ಲೇ ಸಮೀಪ ಬಸ್ಸಿನಿಂದ ಇಳಿದ ಆರೋಪಿ ಬಾಲಕನು ದಿನೇಶ್ ಮೇಲೆ ಗುಂಡಿನ ದಾಳಿ ನಡೆಸಿದ.
ದಿನೇಶ್ ಒಬ್ಬ ಶಾರ್ಪ್ ಶೂಟರ್ ಆಗಿದ್ದು ಆತ ಗೋಗಿ ಎಂದು ಕರೆಯಲ್ಪಡುವ ಗ್ಯಾಂಗಿಗೆ ಸೇರಿದವನಾಗಿದ್ದಾನೆ. ಈತನ ಎದುರಾಳಿ, ತೀಲೂ ಗ್ಯಾಂಗಿನವರೇ ಈ ಫೈರಿಂಗ್ ಕೃತ್ಯಕ್ಕೆ ಕಾರಣರೆಂದು ಹೇಳಲಾಗಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಗುಂಡಿನ ದಾಳಿಯ ಹಿಂದಿನ ಕಾರಣವೇನೆಂಬುದು ಗೊತ್ತಾಗಿಲ್ಲ; ಆರೋಪಿ ಬಾಲಕನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |