Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೊಸದಿಲ್ಲಿ: 31 ಮೇ (ಫಿಕ್ರೋಖಬರ್ ಸುದ್ದಿ) ಮೇಘಾಲಯದ ಅಂಪಾಟಿ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮಾತ್ರವಲ್ಲದೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಪ್ರಕೃತ ಆರು ಸೀಟುಗಳಲ್ಲಿ ಮುನ್ನಡೆಯಲ್ಲಿವೆ. ಭಾರತೀಯ ಜನತಾ ಪಕ್ಷ ಅನೇಕ ಸೀಟುಗಳಲ್ಲಿ ಅತ್ಯಂತ ಕಠಿನಕರ ಪೈಪೋಟಿಯನ್ನು ಎದುರಿಸುತ್ತಿದೆ. ಪಕ್ಷದ ಆರಂಭಿಕ ಮುನ್ನಡೆಗಳೆಲ್ಲ ಕರಗಿ ಹೋಗಿವೆ. ಬಿಜೆಪಿ + ಈಗ ಕೇವಲ ಮೂರು ಸೀಟುಗಳಲ್ಲಿ ಮುಂದಿದೆ.
ಮಹಾರಾಷ್ಟ್ರದ ಪಲೂಸ್ ಕಡೇಗಾಂವ್ ನಲ್ಲಿ ವಿಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷ ಪಂಜಾಬ್ನ ಶಾಕೋಟ್ನಲ್ಲಿ ಮುಂದಿದೆ.
ಪಶ್ಚಿಮ ಬಂಗಾಲದ ಮಹೇಶ್ಸ್ಥಲ ಕ್ಷೇತ್ರದಲ್ಲಿ ಟಿಎಂಸಿ ಲೀಡ್ ಸ್ಥಾಪಿಸಿದೆ. ಬಿಹಾರದ ಜೋಕಿಹಾತ್ನಲ್ಲಿ ಜೆಡಿಯು ಮುಂದಿದೆ; ಜಾರ್ಖಂಡ್ನ ಗೋಮಿಯಾದಲ್ಲಿ ಜೆಎಂಎಂ ಮುಂದಿದೆ. ಸಿಲ್ಲಿ ಕ್ಷೇತ್ರದಲ್ಲಿ ಎಜೆಎಎಸ್ಯು ಮುಂದಿದೆ.
ಕೇರಲದ ಶೆಂಗನ್ನೂರಿನಲ್ಲಿ ಸಿಪಿಎಂ ಮುಂದಿದೆ. ಉ.ಪ್ರ. ನೂಪರ್ ನಲ್ಲಿ ಎಸ್ಪಿ ಮುಂದಿದೆ. ಉತ್ತರಾಖಂಡದ ಥರಾಳಿಯಲ್ಲಿ ಬಿಜೆಪಿ ಮುಂದಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |