Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕೋಟ್ಟಯಂ: 09 ಜೂನ್ (ಫಿಕ್ರೋಖಬರ್ ಸುದ್ದಿ) ಹಲವು ದಿನಗಳ ಸಭೆ, ಚರ್ಚೆಯ ಬಳಿಕ ಕೇರಳ ಕಾಂಗ್ರೆಸ್ ಎಂ ನಿನ್ನೆ ಶುಕ್ರವಾರ ತಡರಾತ್ರಿ ತನ್ನ ನಾಯಕ ಜೋಸ್ ಕೆ ಮಾಣಿ ಅವರನ್ನು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮೋಕ್ರಾಟಿಕ್ ಫ್ರಂಟ್ (ಯುಡಿಎಫ್)ನ ರಾಜ್ಯಸಭಾ ಚುನಾವಣಾ ಅಭ್ಯರ್ಥಿ ಎಂದು ಪ್ರಕಟಿಸಿದೆ.
ಕೇರಳ ಕಾಂಗ್ರೆಸ್ ಎಂ ಪಕ್ಷದ ಎರಡನೇ ಕ್ರಮಾಂಕದ ನಾಯಕರಾಗಿರುವ ಪಿ ಜೆ ಜೋಸೆಫ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ "ಜೋಸ್ ಕೆ ಮಾಣಿ ಅವರನ್ನು ರಾಜ್ಯಸಭಾ ಸ್ಥಾನಕ್ಕೆ ತನ್ನ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದೆ' ಎಂದು ಹೇಳಿದರು.
ಕೋಟ್ಟಯಂ ಸಮೀಪದ ಪಾಲಾ ಎಂಬಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ನಡೆದಿದ್ದ ಕೇರಳ ಕಾಂಗ್ರೆಸ್ ಎಂ ನಾಯಕರ ಸಭೆಯಲ್ಲಿ ಜೋಸ್ ಕೆ ಮಾಣಿ ಅವರನ್ನು ಮೇಲ್ಮನೆ ಅಭ್ಯರ್ಥಿಯಾಗಿ ನಿಲ್ಲಿಸುವ ನಿರ್ಧಾರವನ್ನು ಕೈಗೊಂಡಿತು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |