Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
"ಊರು ಉಪಕಾರ ಅರಿಯದು, ಹೆಣ ಸಿಂಗಾರ ಅರಿಯದು' ಅಂತ ಕನ್ನಡದಲ್ಲಿ ಒಂದು ಗಾದೆ ಇದೆ. ಪಾಪ ದೂರದ ನೈಜೀರಿಯಾ ವ್ಯಕ್ತಿಗೆ ಇದು ಗೊತ್ತಿರಲು ಹೇಗೆ ಸಾಧ್ಯ? ನೈಜೀರಿಯಾದ ವ್ಯಕ್ತಿ ಅಝುಬುಯಿಕೆ ತನ್ನ ತಂದೆಯ ಕಳೇಬರವನ್ನು 60 ಲಕ್ಷ ರೂ. ಮೌಲ್ಯದ ಐಷಾರಾಮಿ ಹೊಚ್ಚ ಹೊಸ ಬಿಎಂಡಬ್ಲೂé ಕಾರಿನಲ್ಲಿ ಇರಿಸಿ ಸಮಾಧಿ ಮಾಡಿದ್ದಾನೆ. ಇದು ಇಡೀ ಪ್ರಪಂಚದಾದ್ಯಂತ ಸುದ್ದಿಯಾ ಗಿದೆ. ಅಗಲಿದ ತಂದೆಗೆ ಸೂಕ್ತ ಗೌರವ ನೀಡಬೇಕೆಂದು ತೀರ್ಮಾನಿಸಿ, ಶವಪಟ್ಟಿಗೆ ಬದಲು ಕಾರನ್ನು ಬಳಸಿದರಂತೆ.
ಟ್ವೀಟಿಗರು ಈ ಕೃತ್ಯವನ್ನು ಗೇಲಿ ಮಾಡುತ್ತಿದ್ದಾರೆ. "ಪೋಷಕರು ಬದುಕಿದ್ದಾಗ ಅವರಿಗೆ ಹೊಸ ಕಾರು ಖರೀದಿಸಬೇಕು, ಸತ್ತ ಮೇಲೆ ಹೂಳಲು ಅಲ್ಲ' ಎಂದು ಒಬ್ಬರು ಟ್ವೀಟಿಸಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |