Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ವಿಜಯಪುರ: 21 ಜೂನ್ (ಫಿಕ್ರೋಖಬರ್ ಸುದ್ದಿ) ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ, ಕಾಂಗ್ರೆಸ್ ಮುಖಂಡ ಮಹಾದೇವ ಭೈರಗೊಂಡ, ಬಂಧಿತ ಪಿಎಸ್ಐ ಗೋಪಾಲ ಹಳ್ಳೂರ, ಕಾನ್ಸ್ಟೆಬಲ್ ಸಿದ್ಧಾರೂಡ ರೂಗಿ ಅವರ ಮನೆ ಮೇಲೆ ಸಿಐಡಿ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.
ನಾಪತ್ತೆಯಾಗಿರುವ ಆರೋಪಿ ಮಹಾದೇವ ಭೈರಗೊಂಡನ ಕೆರೂರಿನ ನಿವಾಸ ಮತ್ತು ಕಚೇರಿ ಮೇಲೆ ಸಿಐಡಿ ಎಸ್ಪಿ ಎಚ್.ಡಿ.ಆನಂದಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಶೋಧ ನಡೆಸಿತು. ಐದು ತಾಸಿಗೂ ಹೆಚ್ಚು ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.
ಚಡಚಣ ಪೊಲೀಸ್ ಠಾಣೆ ಆವರಣದಲ್ಲಿರುವ ಗೋಪಾಲ ಹಳ್ಳೂರ, ಸಿದ್ಧಾರೂಢ ರೂಗಿ ಅವರ ಮನೆಯನ್ನೂ ಶೋಧಿಸಲಾಗಿದ್ದು, ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾಗಿ ತಿಳಿದುಬಂದಿದೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |