Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಗುಂಡ್ಲುಪೇಟೆ: 23 ಜೂನ್ (ಫಿಕ್ರೋಖಬರ್ ಸುದ್ದಿ) ಹೀರೋಹೋಂಡ ಮತ್ತು ಪಲ್ಸರ್ ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ ಪಟ್ಟು ಮತ್ತಿಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿರುವ ಘಟನೆ ತಾಲೂಕಿನ ಬರಗಿ ಸಮೀಪ ನಿನ್ನೆ ಸಂಜೆ ಸಂಭವಿಸಿದೆ.
ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವವರನ್ನು ತಾಲೂಕಿನ ತೆಂಕಲಹುಂಡಿಯ ಶೀವೇಗೌಡ ಎಂಬುವರ ಪುತ್ರ ವಿಜಯ ಕುಮಾರ್ ಹಾಗು ಪಟ್ಟಣದ ಗೋವಿಂದ ಶೆಟ್ಟಿ ಪುತ್ರ ಮಹದೇವ್ ಎಂದು ಗುರುತಿಸಲಾಗಿದೆ.
ಮತ್ತಿಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಂಬದಿಯಲ್ಲಿ ಕೂತಿದ್ದ ತೆಂಕಲಹುಂಡಿಯ ಸುರೇಶ್ ಪುತ್ರ ರಮೇಶ್ ಮತ್ತು ಚಿಕ್ಕಮಾದಶೆಟ್ಟರ ಪುತ್ರ ಸಚಿನ್ ತೀವ್ರತರನಾದ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಗಿದ್ದರೆ. ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದ್ದು ಡಿಕ್ಕಿಯಾದ ರಭಸಕ್ಕೆ ಬೈಕ್ ಗಳು ಜಖಂಗೊಂಡಿವೆ.ಹೆಲ್ಮಟ್ ಧರಿಸದಿರುವುದು ಸವಾರರ ಸಾವು ಸಂಭವಿಸಲು ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಗುಂಡ್ಲು ಪೇಟೆಯ ಪಿ ಎಸ್ ಐ ಶಿವರುದ್ರ ಮತ್ತು ಅಪರಾಧ ವಿಭಾಗದ ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |