Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೈರುತ್: 24 ಜೂನ್ (ಫಿಕ್ರೋಖಬರ್ ಸುದ್ದಿ) ದಕ್ಷಿಣ ಸಿರಿಯಾದ ಬಂಡುಕೋರರ ಪ್ರಾಬಲ್ಯವಿರುವ ಪ್ರಾಂತ್ಯಗಳ ಮೇಲೆ ರಷ್ಯಾ ವಾಯು ದಾಳಿ ನಡೆಸಿದ್ದು ಸಾವು-ನೋವು ಸಂಭವಿಸಿದೆ. ಒಂದು ವರ್ಷದ ಕದನ ವಿರಾಮ ಮಧ್ಯಸ್ಥಿಕೆ ನಂತರ ರಷ್ಯಾ ನಡೆಸಿದ ಪ್ರಥಮ ಬಾಂಬ್ ದಾಳಿ ಇದಾಗಿದೆ. ರಷ್ಯಾ ವಾಯು ದಾಳಿಗೆ ಪ್ರತ್ಯುತ್ತರ ನೀಡಲು ಬಂಡುಕೋರರು ಸಿದ್ದತೆ ನಡೆಸಿದ್ದು, ಅಲ್ಲಿ ಸಮರ ಸದೃಶ ವಾತಾವರಣ ಸೃಷ್ಟಿಯಾಗಿದೆ.
ಸಿರಿಯಾದಲ್ಲಿ ಏಳು ವರ್ಷಗಳ ಅಂತರ್ಯುದ್ಧಕ್ಕೆ ಕಾರಣರಾದ ಬಂಡುಕೋರರು ದಕ್ಷಿಣ ಭಾಗದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ಅವರನ್ನು ಮಟ್ಟ ಹಾಕಲು ರಷ್ಯಾ ಇದೇ ಮೊದಲ ಬಾರಿಗೆ ವಾಯು ದಾಳಿ ನಡೆಸಿದ್ದು, ಸಾವು-ನೋವು ಉಂಟಾಗಿದೆ ಎಂದು ವೀಕ್ಷಣಾ ಸಂಸ್ಥೆಯೊಂದು ಹೇಳಿದೆ. ರಾಜಧಾನಿ ಡಮಸ್ಕಸ್ನನ್ನು ಬಂಡುಕೋರರ ಕಪಿಮುಷ್ಠಿಯಿಂದ ಬಿಡಿಸಿರುವ ಸಿರಿಯಾ ಅಧ್ಯಕ್ಷ ಬಷರ್ ಅಲ್-ಅಸಾದ್, ದೇಶದ ದಕ್ಷಿಣ ಭಾಗದಲ್ಲಿರುವ ಡರಾ ಮತ್ತು ಸ್ವೀಡಾ ಪ್ರಾಂತ್ಯಗಳನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದು, ಇದಕ್ಕೆ ರಷ್ಯಾ ಸೇನೆ ಸಾಥ್ ನೀಡಿದೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |