Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಗಾಂಧಿನಗರ, ಗುಜರಾತ್: 25 ಜೂನ್ (ಫಿಕ್ರೋಖಬರ್ ಸುದ್ದಿ) ತನಗೆ ನಿರಂತರ ಆರನೇ ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಕೋಪೋದ್ರಿಕ್ತನಾದ ಮಗುವಿನ ತಂದೆ ಕೇವಲ ನಾಲ್ಕು ದಿನಗಳ ಹಸುಳೆಯನ್ನು ಇರಿದು ಕೊಂದ ಅತ್ಯಮಾನುಷ ಘಟನೆ ಗುಜರಾತ್ ನಿಂದ ವರದಿಯಾಗಿದೆ.
ಗಾಂಧಿನಗರ ಸಮೀಪದ ದೇಘಾಮ್ ಎಂಬಲ್ಲಿನ ರಖೀಯಾಲ್ ಎಂಬಲ್ಲಿಗೆ ಸಮೀಪದ ಮೋತಿ ಮಸಾಂಗ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಲ್ಕು ದಿನಗಳ ಮಗುವನ್ನು ಕೊಂದ ದುಷ್ಟ ಅಪ್ಪನನ್ನು ವಿಷ್ಣು ರಾಠೊಡ್ ಎಂದು ಗುರುತಿಸಲಾಗಿದೆ.
ತನಗೆ ಆರನೇ ಹೆಣ್ಣು ಮಗು ಹುಟ್ಟಿದ ವಾರ್ತೆ ಕೇಳಿ ಕೋಪಾವಿಷ್ಟನಾಗಿ ಹೆಂಡತಿಯ ಮನೆಗೆ ಧಾವಿಸಿ ಬಂದ ರಾಠೊಡ್, ಮಗುವಿನ ಪಕ್ಕೆಲುಬುಗಳನ್ನು ತೀವ್ರವಾಗಿ ಇರಿದು ಮಾರಣಾಂತಿಕವಾಗಿ ಗಾಯಗೊಳಿಸಿ ಸ್ಥಳದಿಂದ ಪಲಾಯನ ಮಾಡಲೆತ್ನಿಸಿದಾಗ ಆತನ ಪತ್ನಿ, ಹೆಣ್ಣು ಮಕ್ಕಳು ಜೋರಾಗಿ ಬೊಬ್ಬಿಟ್ಟರು. ಇವರ ಆಕ್ರಂದನ ಕೇಳಿ ಧಾವಿಸಿ ಬಂದ ನೆರೆಕರೆಯವರು ಓಡಿ ಹೋಗಲೆತ್ನಿಸುತ್ತಿದ್ದ ರಾಠೊಡ್ನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದರು.
ಮಾರಣಾಂತಿಕ ಇರಿತಕ್ಕೆ ಗುರಿಯಾದ ಮಗುವನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತು. ಅಲ್ಲಿನ ವೈದ್ಯರು ಮಗುವಿಗೆ ಶಸ್ತ್ರ ಚಿಕಿತ್ಸೆ ನಡೆಸಿದರೂ ಪ್ರಯೋಜನವಾಗದೆ ಅದು ಮೃತಪಟ್ಟಿತು ಎಂದು ಮಗುವಿನ ಅಜ್ಜ ಜಸ್ವಂತ್ ಹೇಳಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |