Urdu   /   English   /   Nawayathi

ಸಮುದ್ರದ ನೀರನ್ನು ಶುದ್ಧೀಕರಿಸಿ ಸರಬರಾಜು ಮಾಡುವ ಯೋಜನೆ

share with us

ಕಾರವಾರ: 28 ಜೂನ್ (ಫಿಕ್ರೋಖಬರ್ ಸುದ್ದಿ) ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕುಡಿಯುವ ನೀರಿನ ತೊಂದರೆ ಹೆಚ್ಚಾಗುತ್ತಿರುವ ಕಾರಣ ಕರಾವಳಿ ಭಾಗಕ್ಕೆ ಸಮುದ್ರದ ನೀರನ್ನು ಶುದ್ಧೀಕರಿಸಿ ಸರಬರಾಜು ಮಾಡುವ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನಡೆಯುತ್ತಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆಯ ರಾಜ್ಯ ಸಚಿವಾರದ ಅನಂತ್ ಕುಮಾರ್ ಹೆಗಡೆ ಅವರು ಸುದ್ದಿಗಾರರಿಗೆ ಹೇಳಿದರು. ಈ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ನೀಡಲಿದೆ ಹಾಗೂ ರಾಜ್ಯ ಸರ್ಕಾರ ತನ್ನ ಅನುದಾದ ಪಾಲು ನೀಡಬೇಕಿದೆ ಎಂದು ಹೇಳಿದರು.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا