Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕಲಬುರಗಿ: 05 ಜುಲೈ (ಫಿಕ್ರೋಖಬರ್ ಸುದ್ದಿ) ನಗರದ ರಾಣೇಶಪೀರ್ ದರ್ಗಾ ರಸ್ತೆ ಶಿವಲಿಂಗೇಶ್ವರ ಕಾಲೋನಿಯ ವಾಣಿಜ್ಯ ಮಳಿಗೆಯಲ್ಲಿನ ಏಳು ಅಂಗಡಿಗಳ ಷಟರ್ ಮುರಿದು ಸರಣಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೆಳಗಿನ ಜಾವ ನಡೆದಿದೆ.
ವಾಣಿಜ್ಯ ಮಳಿಗೆಯಲ್ಲಿನ ( ಕಾಂಪ್ಲೆಕ್ಸ್) ಮೆಡಿಕಲ್ ಶಾಪ್, ಕ್ಲಿನಿಕ್ ಮೊದಲಾದವುಗಳ ಷಟರ್ ಮುರಿದು ಕಳವಿಗೆ ಯತ್ನಿಸಲಾಗಿದೆ .ಘಟನೆಯಲ್ಲಿ ಕಳುವಾದ ಹಣ ವಸ್ತು ಇತ್ಯಾದಿಗಳ ಬಗ್ಗೆ ಹೆಚ್ಚಿನ ಮಾಹಿತಿ ದೊರಕಿಲ್ಲ .
ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ ಐ ಚಂದ್ರಶೇಖರ ತಿಗಡಿ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿದ್ದಾರೆ.
ಸಂ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |