Latest News:
ಆಗುಂಬೆ ಘಾಟ್ ದುರಸ್ತಿ, ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರ ನಿಷೇಧ ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಬಿಹಾರದ ಮೂವರ ಬಂಧನ ಬಂಡಿಪುರ ಧಗ-ಧಗ: ನಿಯಂತ್ರಣಕ್ಕೆ ಸಿಗದ ಬೆಂಕಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ : ಅಗ್ನಿ ಆಕಸ್ಮಿಕದಲ್ಲಿ 300 ಕಾರುಗಳ ಆಹುತಿ; ನೆರವಿಗೆ ಸಹಾಯವಾಣಿ 10 ಲಕ್ಷ ಲಂಚ: ಸರ್ವೇಯರ್ ಬಂಧಿಸಿದ ಎಸಿಬಿ ಅಧಿಕಾರಿಗಳು ಆನೆಗಳ ಹಿಂಡಿನ ದಾಳಿಯಿಂದ ಪುಟ್ಟ ಬಾಲಕಿಯನ್ನು ರಕ್ಷಿಸಿದ ಆನೆ! ಉತ್ತರಪ್ರದೇಶ; ಕಾರ್ಪೆಟ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, 10 ಮಂದಿ ಬಲಿ ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ - ರಾಹುಲ್ ಗಾಂಧಿ
Latest News:
ಆಗುಂಬೆ ಘಾಟ್ ದುರಸ್ತಿ, ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರ ನಿಷೇಧ ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಬಿಹಾರದ ಮೂವರ ಬಂಧನ ಬಂಡಿಪುರ ಧಗ-ಧಗ: ನಿಯಂತ್ರಣಕ್ಕೆ ಸಿಗದ ಬೆಂಕಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ : ಅಗ್ನಿ ಆಕಸ್ಮಿಕದಲ್ಲಿ 300 ಕಾರುಗಳ ಆಹುತಿ; ನೆರವಿಗೆ ಸಹಾಯವಾಣಿ 10 ಲಕ್ಷ ಲಂಚ: ಸರ್ವೇಯರ್ ಬಂಧಿಸಿದ ಎಸಿಬಿ ಅಧಿಕಾರಿಗಳು ಆನೆಗಳ ಹಿಂಡಿನ ದಾಳಿಯಿಂದ ಪುಟ್ಟ ಬಾಲಕಿಯನ್ನು ರಕ್ಷಿಸಿದ ಆನೆ! ಉತ್ತರಪ್ರದೇಶ; ಕಾರ್ಪೆಟ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, 10 ಮಂದಿ ಬಲಿ ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ - ರಾಹುಲ್ ಗಾಂಧಿ
ಭಟ್ಕಳ: 12 ಜುಲೈ (ಫಿಕ್ರೋಖಬರ್ ಸುದ್ದಿ) ಇಂದು ಮಧ್ಯಾಹ್ನ ಸುಮಾರು 1:30ಕ್ಕೆ ತೆಂಗಿನಗುಂಡಿ ರಸ್ತೆಯ ಅತ್ತಾರ್ ಮೊಹಲ್ಲಾದ ಬಳಿ ಎರಡು ಬೈಕ್ಗಳ ನಡುವೆ ಮುಖಾ ಮುಖಿ ಡಿಕ್ಕಿ ನಡೆದ ಪರಿಣಾಮ ಎರಡೂ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ನಂತರ ತಕ್ಷಣ ಸ್ಥಳೀಯರು ಗಾಯಗೊಂಡವರನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರು. ಗಾಯಗೊಂಡವರು ಅಹ್ಮದ್ ಇಸ್ಮಾಯಿಲ್ ಬುಡ್ಡು(50) ಮತ್ತು ಶಿವಾನಂದ ನಾರಾಯಣ ಮೊಗೇರ್ ಎಂದು ಗುರುತಿಸಲಾಗಿದೆ. ಶಿವಾನಂದ ಅವರ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಅವರನ್ನು ಪ್ರಥಮ ಚಿಕಿತ್ಸೆಯ ನಂತರ ಉಡುಪಿಯ ಆದರ್ಶ ಆಸ್ಪತ್ರೆಗೆ ಸೇರಿಸಲಾಯಿತು. ಇಸ್ಮಾಯಿಲ್ ಅವರನ್ನು ಕುಂದಾಪುರದ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಪ್ರಕರಣ ಭಟ್ಕಳದ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |