Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಭಟ್ಕಳ: 15 ಜುಲೈ (ಫಿಕ್ರೋಖಬರ್ ಸುದ್ದಿ) ಇಂದು ಬೆಳಿಗ್ಗೆ ಶಿರಾಲಿ ಚೆಕ್ಪೋಸ್ಟಿನಲ್ಲಿ ಪಿ,ಎಸ್,ಐ ಅವರು ನಂಬರ್ ಪ್ಲೇಟಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಹಚ್ಚಿರುವುದನ್ನು ಕಂಡು ಸಂಶಯದಿಂದ ವಾಹನವನ್ನು ತಪಾಸಣೆ ಮಾಡುವ ವೇಳೆ ಸಹ ಬೈಕ್ ಸವಾರ ಪರಾರಿಯಾದಾಗ ಪಿ,ಎಸ್,ಐ ಅವರು ಬೈಕ್ ಸವಾರನನ್ನು ಬಂಧಿಸಿ ಆರೋಪಿಯನ್ನು ಪೋಲೀಸ್ ಠಾಣೆಗೆ ಕರೆತಂದು ವಿಚಾರಿಸಿದಾಗ ನಿಜಾಂಶ ತಿಳಿದು ಬಂದಿದೆ.
ಹಿನ್ನೆಲೆ: ಕಳೆದ ತಿಂಗಳು ಗಣಪತಿ ಗೊಂಡ ಅವರು ತಮ್ಮ ಬೈಕ್ ಕಳ್ಳತನವಾಗಿರುವ ಬಗ್ಗೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೋಲೀಸರು ಕಳುವಾಗಿರುವ ಬೈಕಿಗಾಗಿ ಸಂಶೋಧನೆ ನಡೆಸುತ್ತಿರುವ ವೇಳೆ ಆರೋಪಿ ಭಟ್ಕಳದ ಕಡೆಗೆ ಬೈಕಿನಲ್ಲಿ ತೆರಳುವ ವೇಳೆ ಪೋಲೀಸರು ಈತನನ್ನು ಬಂಧಿಸಿ ವಿಚಾರಿಸಿದಾಗ ಆರೋಪಿ ಮನೆಯ ಮುಂದೆ ನಿಲ್ಲಿಸಿದ ಬೈಕನ್ನು ರಾತ್ರಿಯ ವೇಳೆ ಕಳುವು ಮಾಡಿರುವ ಬಗ್ಗೆ ತಿಳಿಸಿದ್ದಾನೆ. ಬಂಧನದಲ್ಲಿರುವವನು ಹನೀಫಾ ಬಾದಿನ ನಿವಾಸಿ ಸೈಯದ್ ಯೂನುಸ್(18) ಎಂದು ತಿಳಿದು ಬಂದಿದೆ. ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |