Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ರಾಮನಗರ: 16 ಜುಲೈ (ಫಿಕ್ರೋಖಬರ್ ಸುದ್ದಿ) ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮನ್ನು ಆಯ್ಕೆ ಮಾಡಿದ ತವರು ಜಿಲ್ಲೆಯ ಜನತೆಯನ್ನು ಸುಮಾರು ಏಳು ಗಂಟೆಗಳ ಕಾಲ ಕಾಯಿಸಿ, ಕೇವಲ 10 ನಿಮಿಷದಲ್ಲಿ ಅವರ ಅಹವಾಲು ಆಲಿಸಿ ಹೊರಟು ಹೋದರು.
ಸೋಮವಾರ ರಾಮನಗರ ಜಿಲ್ಲೆಗೆ ಭೇಟಿ ನೀಡಿದ ಕುಮಾರಸ್ವಾಮಿ ಅವರು, ಇಂದು ಬೆಳಗ್ಗೆ 9ಕ್ಕೆ ಜನತಾ ದರ್ಶನಕ್ಕೆ ನಿಗದಿಯಾಗಿತ್ತು. ಇದಕ್ಕಾಗಿ ಜಿಲ್ಲೆಯ ವಿವಿಧ ಮೂಲೆಗಳಿಂದ ಜನರು ಆಗಮಿಸಿದ್ದರು. ಆದರೆ, ತಡವಾಗಿ ಕ್ಷೇತ್ರಕ್ಕೆ ಆಗಮಿಸಿದ ಸಿಎಂ ಮೊದಲೇ ನಿಗದಿಯಾಗಿದ್ದ ಅಧಿಕಾರಿಗಳ ಸಭೆಗೆ ತೆರಳಿದರು. ಸಭೆ ಬಳಿಕ ಊಟಕ್ಕೆ ತೆರಳಿದ ಸಿಎಂ ಜನತಾ ದರ್ಧನ ನಡೆಸಿದ್ದು ಮಧ್ಯಾಹ್ನ 4.40ಕ್ಕೆ.
ಸಿಎಂಗಾಗಿ ಕಾಯುತ್ತಿದ್ದ ದಿವ್ಯಾಂಗರು, ವೃದ್ಧರಿಗೆ ಊಟ, ಕುಳಿತುಕೊಳ್ಳುವ ಆಸನವಿಲ್ಲದೆ ಪರದಾಟ ನಡೆಸಿದರು. ಅಹವಾಲು ನೀಡಲು ಜಿ.ಪಂ. ಕಚೇರಿ ಆವರಣದಲ್ಲಿ ಪರದಾಡುತ್ತಿದ್ದರು. ಕೊನೆಗೆ 4.40ಕ್ಕೆ ಆಗಮಿಸಿದ ಸಿಎಂ 10 ನಿಮಿಷದಲ್ಲಿ ಜನತಾ ದರ್ಶನ ಮುಗಿಸಿ ಮತ್ತೊಂದು ಸಭೆಗೆ ತೆರಳಿದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |