Urdu   /   English   /   Nawayathi

ದೆಹಲಿಯಲ್ಲಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವನ್ ಅವರನ್ನು ಭೇಟಿಯಾದ ಸಿಎಂ

share with us

ನವದೆಹಲಿ: 17 ಜುಲೈ (ಫಿಕ್ರೋಖಬರ್ ಸುದ್ದಿ) ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ರಾಮ್ ವಿಲಾಸ್ ಪಾಸ್ವನ್ ಅವರನ್ನು ಭೇಟಿಯಾಗಿ ರಾಜ್ಯದ ಅಹಾರ ದಾಸ್ತಾನುಗಳ ಬಗ್ಗೆ ಹಾಗೂ ಅಹಾರ ಉಗ್ರಾಣಗಳ ಬಗ್ಗೆ ಚರ್ಚೆ ನಡೆಸಿದರು.  ಇಂದು ದೆಹಲಿಯಲ್ಲಿ ರಾಜ್ಯ ಪ್ರತಿನಿಧಿಸುವ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರ ಜೊತೆ ಸಭೆ ನಡೆಸಲಿದ್ದಾರೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯ ಸಂಸದರ ಸಭೆಯನ್ನು ಕರೆದಿರುವ ಮುಖ್ಯಮಂತ್ರಿ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ರಚನೆ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಂಜೂರಾಗಬೇಕಿರುವ ಯೋಜನೆಗಳು ಹಾಗೂ ಬಿಡುಗಡೆಯಾಗಬೇಕಿದ್ದ ಅನುದಾನದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا