Urdu   /   English   /   Nawayathi

ಭಟ್ಕಳದ ಇನಾಯತುಲ್ಲಾ ಗವಾಯಿ ಅವರಿಗೆ ದೊರೆತ ಅಜ್ಜೀಬಳ ಪ್ರಶಸ್ತಿ

share with us

ಭಟ್ಕಳ: 17 ಜುಲೈ (ಫಿಕ್ರೋಖಬರ್ ಸುದ್ದಿ) ಭಟ್ಕಳದ ಇನಾಯತುಲ್ಲಾ ಗವಾಯಿ ಅವರಿಗೆ ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿ,ಎಸ್, ಹೆಗಡೆ ಅಜ್ಜೀಬಳ ಪ್ರಶಸ್ತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗವಾಯಿ ಅವರು ಪತ್ರಕರ್ತರ ಸಂಘಕ್ಕೆ ಅಭಿನಂದಿಸುತ್ತಾ ಧನ್ಯವಾದಗಳನ್ನು ಅರ್ಪಿಸಿದರು. ಈ ಸಂಧರ್ಭದಲ್ಲಿ ತಾಲುಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್, ಉಪಾಧ್ಯಕ್ಷ ಎಮ್.ಆರ್.ಮಾನ್ವಿ, ಕಾರ್ಯದರ್ಶಿ ಭಾಸ್ಕರ ನಾಯ್ಕ ಖಜಾಂಚಿ ಮೋಹನ ನಾಯ್ಕ, ಸದಸ್ಯ ಫಯಾಜಮುಲ್ಲಾ, ರಿಜ್ವಾನ್ ಗಂಗಾವಳಿ, ಆರ್. ನಿಸಾರ್ ಅಹ್ಮದ್, ಪ್ರಸನ್ನ ಭಟ್, ಉದಯ ನಾಯ್ಕ ಉಪಸ್ಥಿತರಿದ್ದರು.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا