Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಚಿಯಾಂಗ್ ರಾಯ್(ಥಾಯ್ಲೆಂಡ್): 19 ಜುಲೈ (ಫಿಕ್ರೋಖಬರ್ ಸುದ್ದಿ) " ಗುಹೆಯೊಳಗೆ ಜಿನುಗುತ್ತಿದ್ದ ನೀರನ್ನೇ ಕುಡಿದು ಬದುಕಿದೆವು' ಹೀಗೆಂದು ಹೇಳಿದ್ದು ಪ್ರವಾಹದ ನೀರಿನಿಂದ ಗುಹೆಯಲ್ಲಿ ಸಿಲುಕಿದ್ದ ಥಾಯ್ಲೆಂಡ್ನ 18 ಮಂದಿ ಮಕ್ಕಳು. ಬುಧವಾರ ಅವರು ಆಸ್ಪತ್ರೆಯಿಂದ ಡಿಸಾcರ್ಜ್ ಆದ ಬಳಿಕ ಸುದ್ದಿಗೋಷ್ಠಿ ನಡೆಸಿದರು. ಬದುಕಿ ಬಂದಿದ್ದು ಪವಾಡ ಸದೃಶ ಎಂದು ಬಾಲಕ ಹೇಳಿದ್ದಾನೆ. ರಕ್ಷಣಾ ಕಾರ್ಯಕರ್ತರು ನಮ್ಮನ್ನು ಪತ್ತೆ ಮಾಡುವವರೆಗೆ ಏನನ್ನೂ ತಿಂದಿರಲಿಲ್ಲ. ಗುಹೆಯಲ್ಲಿ ಜಿನುಗುತ್ತಿದ್ದ ನೀರನ್ನು ಕುಡಿದು ಪ್ರಾಣ ಉಳಿಸಿಕೊಂಡಿದ್ದೆವು ಎಂದು ಕೋಚ್ ಎಕ್ಕಾಪೋಲ್ ಚಾಂಟ್ವಾಂಗ್ ತಿಳಿಸಿದರು. ಒಳಗೆ ಸಿಲುಕಿದಾಗಿನಿಂದ ನಾವು ಹೊರ ಬರಲು ಮಾರ್ಗಕ್ಕಾಗಿ ಗುಹೆ ಕೊರೆಯುವ ಪ್ರಯತ್ನ ಮಾಡುತ್ತಿದ್ದೆವು ಎಂದು ಕೂಡ ಹೇಳಿದರು. ವೈದ್ಯರ ಮತ್ತು ಥಾಯ್ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ಸುದ್ದಿಗೋಷ್ಠಿ ನಡೆಸಲಾಗಿತ್ತು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |