Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉತ್ತರಕಾಶಿ: 21 ಜುಲೈ (ಫಿಕ್ರೋಖಬರ್ ಸುದ್ದಿ) ಐವತ್ತು ವರ್ಷಗಳ ಹಿಂದೆ ಅಪಘಾತಕ್ಕೀಡಾಗಿದ್ದ ಭಾರತೀಯ ವಾಯು ಪಡೆಯ ವಿಮಾನದಲ್ಲಿದ್ದ ಸೈನಿಕರ ಮೃತದೇಹಗಳು ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿವೆ. 12 ಮಂದಿ ಪರ್ವತಾರೋಹಿಗಳು ಮೊದಲು ಈ ಮೃತದೇಹ ಮತ್ತು ವಿಮಾನದ ಅವಶೇಷಗಳನ್ನು ಕಂಡಿದ್ದು, ತಕ್ಷಣ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. 1968 ಫೆ.7ರಂದು ಭಾರತೀಯ ವಾಯುಪಡೆಗೆ ಸೇರಿದ ಎಎನ್ 12 ಎಂಬ ವಿಮಾನ ಪತನಗೊಂಡಿತ್ತು. ಇದರಲ್ಲಿ 102 ಮಂದಿ ಸೈನಿಕರಿದ್ದರು. ಚಂಡೀಗಡದಿಂದ ಲೇಹ್ಗೆ ಹೊರಟಿದ್ದ ಈ ನತದೃಷ್ಟ ವಿಮಾನ ಹಿಮಾಚಲ ಪ್ರದೇಶದ ಲಾಹುವುಲ್ ಕಣಿವೆಯಲ್ಲಿ ಅಪಘಾತಕ್ಕೀಡಾಗಿತ್ತು.
ಮೊದಲು ನಮಗೆ ವಿಮಾನದ ಅವಶೇಷಗಳು ಕಂಡುಬಂದವು. ಸ್ವಲ್ಪ ದೂರದಲ್ಲಿ ಮೃತದೇಹಗಳ ಅವಶೇಷಗಳು ಪತ್ತೆಯಾದವು ಎಂದು ಪರ್ವತಾರೋಹಿಗಳ ತಂಡದ ಮುಖ್ಯಸ್ಥ ರಾಜೀವ್ ರಾವತ್ ತಿಳಿಸಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |