Urdu   /   English   /   Nawayathi

ಬಿಜೆಪಿ ವಿರುದ್ಧ ಸೈಕಲ್‌ ರ‍್ಯಾಲಿ: ಆಯತಪ್ಪಿ ಬಿದ್ದ ಲಾಲು ಪುತ್ರ!

share with us

ಪಾಟ್ನಾ: 26 ಜುಲೈ (ಫಿಕ್ರೋಖಬರ್ ಸುದ್ದಿ) ಬಿಹಾರ ಮತ್ತು ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ಹೋರಾಟ ರೂಪದಲ್ಲಿ  ಬೆಂಬಲಿಗರೊಂದಿಗೆ ಪಾಟ್ನಾದಿಂದ ಗಯಾದ ವರೆಗೆ ಸೈಕಲ್‌ ಯಾತ್ರೆ ಹೊರಟಿದ್ದ  ಆರ್‌ಜೆಡಿ ಯುವ ನಾಯಕ ತೇಜ್‌ ಪ್ರತಾಪ್‌ ಯಾದವ್‌ ಅವರು ಆಯತಪ್ಪಿ ಬಿದ್ದ ಘಟನೆ ನಡೆದಿದೆ. ವೇಗವಾಗಿ ಸೈಕಲ್‌ ಚಲಾಯಿಸಿದ ತೇಜ್‌ ಪ್ರತಾಪ್‌ ಸರ್ಕಲ್‌ನಲ್ಲಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಅದೃಷ್ಟವಷಾತ್‌ ಯಾವುದೇ ಹಾನಿಯಿಲ್ಲದೆ ಪಾರಾಗಿದ್ದಾರೆ. 

ಬಿದ್ದ ಕೂಡಲೇ ಜೊತೆಯಲ್ಲಿ ಸಾಗುತ್ತಿದ್ದವರು, ಭದ್ರತಾ ಸಿಬಂದಿಗಳು ನೆರವಿಗೆ ಧಾವಿಸಿದರೂ, ಕೂಡಲೆ ಎದ್ದ ತೇಜ್‌ ಯಾತ್ರೆ ಮುಂದುವರಿಸಿದರು. 

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا