Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕರ್ನೂಲ್: 31 ಜುಲೈ (ಫಿಕ್ರೋಖಬರ್ ಸುದ್ದಿ) ನಂದ್ಯಾಲ ಚೆಕ್ಪೋಸ್ಟ್ ಬಳಿಯ ರಿಯಲ್ ಎಸ್ಟೇಟ್ ಸೈಟ್ ಒಂದರಲ್ಲಿ ಪ್ರಬಲ ಬಾಂಬ್ ಸ್ಪೋಟಗೊಂಡ ಪರಿಣಾಮ ಮೂವರು ಉದ್ಯಮಿಗಳು ಮೃತಪಟ್ಟಿದ್ದಾರೆ. ಮಲ್ಲಿಕಾರ್ಜುನ್, ರಾಜಶೇಖರ್ ಹಾಗೂ ಶ್ರೀನಿವಾಸುಲು ಮೃತ ದುರ್ಧೈವಿಗಳು.
ನಗರದ ವಿವಿಧ ಭಾಗಗಳಲ್ಲಿ ಹಲವಾರು ವಸತಿ ಸಮುಚ್ಚಯಗಳನ್ನು ನಿರ್ಮಿಸಿದ್ದ ಉದ್ಯಮಿಗಳು, ಸ್ಥಳ ವೀಕ್ಷಣೆಗಾಗಿ ಘಟನಾ ಸ್ಥಳಕ್ಕೆ ಬಂದಿದ್ದಾರೆ. ಯೋಜನೆ ಆರಂಭಕ್ಕೆ ಮುನ್ನ ಸ್ಥಳಕ್ಕೆ ಬಂದು, ಕೆಲಸಗಾರರಿಂದ ಸ್ವಚ್ಛಗೊಳಿಸಿದ್ದಾರೆ. ಈ ವೇಳೆ ಪ್ರಬಲ ಬಾಂಬ್ ಸ್ಪೋಟಗೊಂಡು ಮಲ್ಲಿಕಾರ್ಜುನ್ ಹಾಗೂ ರಾಜಶೇಖರ್ ಸ್ಥಳದಲ್ಲೇ ಮೃತಪಟ್ಟರೆ, ಶ್ರೀನಿವಾಸುಲು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ವೇಳೆ ವಾಹನ ಚಾಲಕ ಸುಧಾಕರ್ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ರಾಜಶೇಖರ್ ಹಾಗೂ ಮಲ್ಲಿಕಾರ್ಜುನ್ ಸಹೋದರರಾಗಿದ್ದು, ಶ್ರೀನಿವಾಸುಲು ಸೋದರ ಸಂಬಂಧಿ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ವಿ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |