Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೊಸದಿಲ್ಲಿ: 11 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಈಗಾಗಲೇ ಹಳಸಿರುವ ಭಾರತ ಮತ್ತು ಮಾಲ್ಡೀವ್ಸ್ನ ಸಂಬಂಧಕ್ಕೆ ಇನ್ನೊಂದು ಅಡ್ಡಿ ಎದುರಾಗಿದೆ. ಮಾಲ್ಡೀವ್ಸ್ನಲ್ಲಿರುವ ಭಾರತೀಯ ಹೆಲಿಕಾಪ್ಟರುಗಳು ಮತ್ತು ಅದಕ್ಕೆ ನಿಯೋಜಿಸಲಾಗಿರುವ ಸಿಬಂದಿಯನ್ನು ಭಾರತ ವಾಪಸ್ ಕರೆಸಿಕೊಳ್ಳಬೇಕು ಎಂದು ಮಾಲ್ಡೀವ್ಸ್ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಹೇಳಿದ್ದಾರೆ. ತುರ್ತು ಸೇನಾ ವೈದ್ಯಕೀಯ ನೆರವಿಗಾಗಿ ಎರಡು ಹೆಲಿಕಾಪ್ಟರ್ ಮತ್ತು ಅದಕ್ಕೆ ಅಗತ್ಯ ಸಿಬಂದಿಯನ್ನು ಹಲವು ವರ್ಷಗಳಿಂದಲೇ ಮಾಲ್ಡೀವ್ಸ್ನಲ್ಲಿ ನಿಯೋಜಿಸಲಾಗಿದ್ದು, ಜೂನ್ನಲ್ಲಿ ಒಪ್ಪಂದ ಮುಗಿದಿದೆ. ಆದರೆ ಒಪ್ಪಂದವನ್ನು ಮಾಲ್ಡೀವ್ಸ್ ನವೀಕರಿಸಿಲ್ಲ.
ಕಳೆದ ವರ್ಷ ಮಾಲ್ಡೀವ್ಸ್ನಲ್ಲಿ ನಡೆದ ರಾಜಕೀಯ ಸ್ಥಿತ್ಯಂತರದ ವೇಳೆ ಯಮೀನ್ಗೆ ಭಾರತ ಬೆಂಬಲ ನೀಡಿರ ಲಿಲ್ಲ. ಚೀನ ಬೆಂಬಲಿತ ಯಮೀನ್ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿ, ತನ್ನ ವಿರೋಧಿಗಳನ್ನು ಜೈಲಿ ಗಟ್ಟಿದ್ದರು. ಮಾಲ್ಡೀವ್ಸ್ಗೆ ಕೋಟ್ಯಂತರ ರೂ. ಸಾಲ ನೀಡಿರುವ ಚೀನ ರಸ್ತೆ, ಸೇತುವೆ, ವಿಮಾನ ನಿಲ್ದಾಣ ಸೇರಿದಂತೆ ಹಲವು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ತೊಡ ಗಿಸಿಕೊಂಡಿದ್ದು, ಭಾರತದ ಪ್ರಭಾವ ಇಲ್ಲಿ ಕುಗ್ಗಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |