Urdu   /   English   /   Nawayathi

ರಾಜ್ಯದ 18 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕ

share with us

ಬೆಂಗಳೂರು: 14 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಸ್ವಾತಂತ್ರ್ಯೋತ್ಸವ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ರಾಷ್ಟ್ರಪತಿಗಳ ಪದಕ ರಾಜ್ಯದ 18 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಲಭಿಸಿದೆ. ಪ್ರಶಸ್ತಿ ಪಡೆದ ಪೊಲೀಸ್ ಅಧಿಕಾರ ಪಟ್ಟಿ ಈ ಕೆಳಕಂಡಂತಿದೆ.
ಟಿ. ಸುಂದರರಾಜು- ಉಪಕಮಾಂಡೆಂಟ್, ಕೆಎಸ್‍ಆರ್‍ಪಿ ತುಮಕೂರು
ಎಂ.ಎನ್. ಕರಿಬಸವನಗೌಡ – ಎಸಿಪಿ, ಮೈಕ್ರೋಲೇಔಟ್ ಉಪವಿಭಾಗ, ಬೆಂಗಳೂರು
ಸಿ.ಗೋಪಾಲ್-ಎಸಿಪಿ, ಎನ್.ಆರ್. ಉಪವಿಭಾಗ, ಮೈಸೂರು
ಕೆ.ಪುರುಷೋತ್ತಮ್- ಡಿವೈಎಸ್‍ಪಿ, ಸಿಐಡಿ, ಬೆಂಗಳೂರು
ಟಿ.ರಂಗಪ್ಪ- ಡಿವೈಎಸ್‍ಪಿ, ಎಸ್‍ಐಟಿ, ಬೆಂಗಳೂರು ನಗರ
ಟಿ.ಕೋದಂಡರಾಮಯ್ಯ- ಡಿವೈಎಸ್‍ಪಿ, ಎಸಿಬಿ, ಬೆಂಗಳೂರು
ಉಮೇಶ್ ಗಣಪತಿ ಶೇಟ್-ಡಿವೈಎಸ್‍ಪಿ, ಎಸಿಬಿ, ಮೈಸೂರು
ರುದ್ರಪ್ಪ ಎಸ್.ಉಜ್ಜನಕೊಪ್ಪ- ಡಿವೈಎಸ್‍ಪಿ, ಎಸಿಬಿ, ಕೊಪ್ಪಳ
ಮಂಜುನಾಥ ಕೆ.ಗಂಗಲ್, ಡಿವೈಎಸ್‍ಪಿ, ದಾವಣಗೆರೆ ಗ್ರಾಮಾಂತರ
ಎಂ.ಬಾಬು, ಡಿವೈಎಸ್‍ಪಿ,( ಸಿಟಿ ಎಸ್‍ಪಿ) ದಾವಣಗೆರೆ ನಗರ
ಸದಾನಂದ ಎ. ತಿಪ್ಪಣ್ಣನವರ್- ಡಿವೈಎಸ್‍ಪಿ, ಅರಸೀಕೆರೆ ಉಪವಿಭಾಗ, ಹಾಸನ
ಸುಧೀರ್ ಎಸ್.ಶೆಟ್ಟಿ- ಪೊಲೀಸ್ ಇನ್ಸ್‍ಪೆಕ್ಟರ್ , ಸಿಐಡಿ, ಬೆಂಗಳೂರು
ಸೋಮಶೇಖರ್.ಎನ್- ಪೊಲೀಸ್ ಇನ್ಸ್‍ಪೆಕ್ಟರ್, (ಎಫ್‍ಪಿಆರ್) ಕೋಲಾರ
ಟಿ.ಎನ್. ನಾಗಭೂಷಣ್, ಎಎಸ್‍ಐ, ಸಿಐಡಿ, ಬೆಂಗಳೂರು
ಸಿ.ಕೋಮಲಾಚಾರ್, ಎಎಸ್‍ಐ, ರಾಣೆಬೆನ್ನೂರು, ಹಾವೇರಿ
ಎಚ್.ಎಂ.ಪಾಪಣ್ಣ- ಎಆರ್‍ಎಸ್‍ಐ, ಕೆಎಸ್‍ಆರ್‍ಪಿ
ಸಿದ್ದಲಿಂಗೇಶ್ವರ – ಹೆಡ್ ಕಾನ್ಸ್‍ಸ್ಟೇಬಲ್, ವಿದ್ಯಾರಣ್ಯಪುರ, ಬೆಂಗಳೂರು,
ಶಿವಪ್ಪ ಮಲ್ಲಿಕಜಪ್ಪಬಿಳಿಗಿ, ಹೆಡ್ ಕಾನ್ಸ್‍ಸ್ಟೇಬಲ್, 5ನೆ ಬೆಟಾಲಿಯನ್, ಕೆಎಸ್‍ಆರ್‍ಪಿ, ಮೈಸೂರು

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا