Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 18 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಪ್ರವಾಹದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತದಿಂದ ಸಕಲೇಶಪುರ ಹಾಗೂ ಯಡಕುಮಾರಿ ಮತ್ತು ಸುಬ್ರಹ್ಮಣ್ಯ ನಡುವಿನ ರೈಲ್ವೆ ಹಳಿ ಬಿದ್ದಿರುವ ಅವಶೇಷಗಳ ತೆರವು ಕಾರ್ಯಾಚರಣೆಗೆ ಕಾರ್ಮಿಕರ ಕೊರತೆ ಎದುರಾಗಿರುವುದರಿಂದ ರೈಲ್ವೆ ಅಧಿಕಾರಿಗಳು ನಿರಾಶೆಗೊಳಗಾಗಿದ್ದಾರೆ. ಗುಡ್ಡ ಕುಸಿತದ ಭೀತಿಯಿಂದ ರೈಲ್ವೆ ಹಳಿ ಮೇಲಿನ ಅವಶೇಷಗಳ ತೆರವು ಕಾರ್ಯಾಚರಣೆಗೆ ಕೂಲಿಯಾಳುಗಳೇ ಸಿಗುತ್ತಿಲ್ಲ. ಈ ಮಧ್ಯೆ ಕೆಲವರು ಅವಶೇಷಗಳ ತೆರವಿಗಾಗಿ ಪ್ರಯತ್ನ ನಡೆಸುತ್ತಿದ್ದಾರೆ
ಅಸ್ಸಾಂ, ಪಶ್ಚಿಮ ಬಂಗಾಳ ಮತ್ತಿತರ ಕಡೆಗಳಿಂದ ಆಗಮಿಸಿರುವ ಜನರ ನೆರವಿನ ಮೂಲಕ ಅವಶೇಷಗಳ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. 50 ಕಡೆಗಳಲ್ಲಿ ಭೂ ಕುಸಿತ ಉಂಟಾಗಿದ್ದು, 15 ಜೆಸಿಬಿ ಯಂತ್ರಗಳು ಹಾಗೂ 25 ರೈಲ್ವೆ ಗ್ಯಾಂಗ್ ಮ್ಯಾನ್ ಹಳಿ ತೆರವಿಗಾಗಿ ಹಗಲು ಇರುಳು ಶ್ರಮಿಸುತ್ತಿದ್ದಾರೆ.
ಪ್ರವಾಹದಿಂದಾಗಿ ಬೆಂಗಳೂರು- ಮಂಗಳೂರು ಮತ್ತು ಕಾರವಾರ ನಡುವಿನ ರೈಲು ಸಂಚಾರ ಕಳೆದ 10 ದಿನಗಳಿಂದಲೂ ಸ್ಥಗಿತಗೊಂಡಿದೆ. ಹಳಿ ಮೇಲಿನ ಅವಶೇಷಗಳ ತೆರವಿಗಾಗಿ ಇನ್ನೂ ಒಂದು ತಿಂಗಳ ಕಾಲ ಇಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಮಧ್ಯೆ ಬಿರುಗಾಳಿಯಿಂದಾಗಿ ರಸ್ತೆ ಪಕ್ಕ 100 ಮರಗಳು ಬಿದ್ದಿದ್ದು, ಹಾಸನ- ಮಂಗಳೂರು, ಮಡಿಕೇರಿ ಮತ್ತು ಹಾಸನ , ಸೋಮವಾರ ಪೇಟೆ ಮತ್ತು ಶನಿವಾರ ಪೇಟೆ ನಡುವಿನ ರಸ್ತೆ ಮಾರ್ಗವನ್ನು ಮುಚ್ಚಲಾಗಿದೆ. ಪ್ರವಾಹದಿಂದಾಗಿ ಸಕಲೇಶಪುರ, ಅರಕಲಗೂಡು ತಾಲೂಕಿನಲ್ಲಿ ಸುಮಾರು 1 ಸಾವಿರ ಎಕರೆಯಷ್ಟು ಪ್ರದೇಶ ನೀರಿನಲ್ಲಿ ಮುಳುಗಡೆಯಾಗಿದೆ.
ಮಡಿಕೇರಿ ಮತ್ತು ರಾಮನಾಥಪುರಕ್ಕೆ 27 ಸಾವಿರ ಲೀಟರ್ ಗುಡ್ ಲೈಪ್ ಹಾಲು ಸರಬರಾಜು ಮಾಡುವಂತೆ ಹಮೂಲ್ ಅಧ್ಯಕ್ಷ ಹೆಚ್. ಡಿ. ರೇವಣ್ಣ ನಿರ್ದೇಶನ ನೀಡಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |