Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 20 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಕೇರಳ, ಕೊಡಗು ಜಲಪ್ರಳಯದ ವಿಷಯ ಹೈಕೋರ್ಟ್ನಲ್ಲಿಂದು ಪ್ರಸ್ತಾಪವಾಯಿತು. ಮುಖ್ಯನ್ಯಾಯಮೂರ್ತಿಗಳಾದ ದಿನೇಶ್ಮಹೇಶ್ವರಿ ಅವರು ಮೌಖಿಕ ಅಭಿಪ್ರಾಯವ್ಯಕ್ತಪಡಿಸಿ, ಇಂದಿನ ಜಲಪ್ರಳಯ ಮಾನವ ನಿರ್ಮಿತ ತಪ್ಪುಗಳಿಂದಾಗಿವೆ. ಉಕ್ಕಿ ಹರಿಯುತ್ತಿರುವ ನೀರು, ಕುಸಿಯುತ್ತಿರುವ ಗುಡ್ಡಗಳಿಗೆ ಪ್ರಕೃತಿ ವಿಕೋಪಗೊಳ್ಳಲು ಮಾನವರೇ ಕಾರಣ ಎಂದು ಹೇಳಿದರು.
ಇದು ಏಕಾಏಕಿ ಒಂದು ದಿನಕ್ಕೆ ಆಗಿರುವ ತಪ್ಪಲ್ಲ. ಇನ್ಯಾದರು ನಾವು ಎಚ್ಚೆತ್ತುಗೊಳ್ಳದಿದ್ದರೆ ಸರ್ವನಾಶವಾಗಬೇಕಾಗುತ್ತದೆ ಎಂದು ಪ್ರವಾಹ ಪರಿಸ್ಥಿತಿಯನ್ನು ಉಲ್ಲೇಖಿಸಿದರು. ಭೂಕಂಪವೇ ಆಗಿದ್ದರೆ ಏಕಾಏಕಿ ಆಗಿದೆ ಎಂದು ಹೇಳಬಹುದಿತ್ತು. ನಿರಂತರ ಬೆಟ್ಟ, ಗುಡ್ಡ ಕುಸಿತ ಒಂದೆರಡು ದಿನದಲ್ಲ. ಅದು ಮಾನವ ನಿರ್ಮಿತ ತಪ್ಪುಗಳೇ ಎಂದು ಹೇಳಿದರು.
ಕಾರ್ಕಳದ ಕಣಜೂರು, ಕ್ವಾರಿಹಳ್ಳದ ನೀರು ಕಲುಷಿತಗೊಂಡಿರುವ ಬಗ್ಗೆ ವಕೀಲ ಚಂದ್ರನಾಥ್ ಅವರು ವಾದ ಮಂಡಿಸುವ ಸಂದರ್ಭದಲ್ಲಿ ಮುಖ್ಯನ್ಯಾಯಾಧೀಶರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |