Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನಾಸಿಕ್: 09 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಸಂಯುಕ್ತ ಅರಬ್ ಗಣರಾಜ್ಯ(ಯುಎಇ)ದಿಂದ ಕಳ್ಳಸಾಗಣೆಯಾಗಿ ರೈಲಿಯಲ್ಲಿ ಸಾಗಿಸುತ್ತಿದ್ದ 23 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಹಾರಾಷ್ಟ್ರದ ನಾಸಿಕ್ ಬಳಿ ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಕಸ್ಟಮ್ಸ್(ಸೀಮಾಸುಂಕ) ಇಲಾಖೆ ಹಾಗೂ ರೈಲ್ವೆ ಸುರಕ್ಷತಾ ಪಡೆ(ಆರ್ಎಎಫ್) ಈ ಜಂಟಿ ಕಾರ್ಯಾಚರಣೆ ನಡೆಸಿದೆ.
ನಾಸಿಕ್ನ ಇಗಟ್ಪುರ್ ರೈಲ್ವೆ ನಿಲ್ದಾಣದಲ್ಲಿ ಮುಂಬೈ ಮಾರ್ಗದ ಗೀತಾಂಜಲಿ ಎಕ್ಸ್ಪ್ರೆಸ್ನಲ್ಲಿದ್ದ ಥಾಣೆ ಜಿಲ್ಲೆಯ ಉಲ್ಲಾಸ್ನಗರ್ದ ಮೂವರನ್ನು ಬಂಧಿಸಿಲಾಗಿದೆ. ಅವರಿಂದ 756 ಗ್ರಾಂ ತೂಕದ 23.43 ಲಕ್ಷ ರೂ. ಬೆಲೆಬಾಳುವ ಚಿನ್ನ, ಮೂರು ಲ್ಯಾಪ್ಟಾಪ್ಗಳು, ಅನೇಕ ಕೈಗಡಿಯಾರಗಳು, ಮೊಬೈಲ್ ಫೋನ್ಗಳು, ಏಳು ಬಾಟಲ್ ವಿದೇಶಿ ಮದ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆರ್ಎಎಫ್ನ ಇನ್ಸ್ಪೆಕ್ಟರ್ ಸಂತೋಷ್ ಬಾರ್ವೆ ತಿಳಿಸಿದ್ದಾರೆ. ಯುಎಇನಿಂದ ಈ ಚಿನ್ನ ಕಳ್ಳಸಾಗಣೆಯಾಗಿದ್ದು, ನಾಗಪುರದಿಂದ ಇವುಗಳನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |