Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉಡುಪಿ: 18 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಪ್ರೀತಿಸುತ್ತಿದ್ದ ಯುವತಿಯ ತಂದೆ ಚಪ್ಪಲಿಯಿಂದ ಥಳಿಸಿ ಅವಮಾನಿಸಿದ್ದರಿಂದ ನೊಂದ ಯುವಕನೋರ್ವ ಆತ್ಮಹತ್ಯೆಗೈದ ಕಳವಳಕಾರಿ ಸಂಗತಿ ವರದಿಯಾಗಿದೆ. ಪುತ್ತೂರಿನ ನಯಂಪಳ್ಳಿ ನಿವಾಸಿ ಸೂರಜ್ ಸುವರ್ಣ(22) ಎಂಬವರು ಅವಮಾನದಿಂದ ಹತಾಶರಾಗಿ ಇಲಿಪಾಶಾಣ ಕುಡಿದು ಆತ್ಮಹತ್ಯೆಗೈದಿದ್ದಾರೆ. ಕೆಮ್ತೂರಿನ ವಿಷ್ಣಮೂರ್ತಿ ದೇವಸ್ಥಾನದ ಬಳಿ ಇಲಿಪಾಷಣ ಸೇವಿಸಿದ ಸೂರಜ್ ಅವರನ್ನು ಮಣಿಪಾಲ ಕೆಎಂಸಿ ಅಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆನೀಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವಪ್ಪಿದ್ದಾರೆ.
ಸೂರಜ್ ಅವರು ಒಂದು ವರ್ಷದಿಂದ ವಿರೂಪಾಕ್ಷ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರೆನ್ನಲಾಗಿದ್ದು, ಅದಕ್ಕೆ ವಿರೂಪಾಕ್ಷ ಪ್ರಬಲ ವಿರೋಧ ಹೊಂದಿದ್ದರು. ಇದೇ ದ್ವೇಷದಿಂದ ಸೂರಜ್ ಕೆಲಸ ಮಾಡುತ್ತಿದ್ದ ಉಡುಪಿಯ ಲಯನ್ಸ್ ಸರ್ಕಲ್ ಬಳಿಯ ಕರ್ಟನ್ ಪ್ಯಾರಡೈಸ್ ಅಂಗಡಿಗೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದು ತನ್ನ ಕಾಲಿನ ಚಪ್ಪಲಿಯಿಂದ ಅವರ ಕೆನ್ನೆಗೆ ವಿರೂಪಾಕ್ಷ ಅವರು ಹೊಡೆದಿದ್ದಾರೆ. ಈ ಅವಮಾನ, ಕಿರುಕುಳದಿಂದ ತೀವೃವಾಗಿ ಮನನೊಂದ ತನ್ನ ಸಹೋದರ ಆತ್ಮಹತ್ಯೆಗೆ ಶರಣಾಗಿರುವುದಾಗಿ ಸೂರಜ್ ಸಹೋದರ ಮನೋಜ್ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |