Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 23 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಸ್ಯಾಂಡಲ್ವುಡ್ ನ ಕರಿ ಚಿರತೆ ಎಂದೇ ಖ್ಯಾತರಾಗಿರುವ ನಟ ದುನಿಯಾ ವಿಜಯ್ ಇದೀಗ ನಿಜ ಜೀವನದಲ್ಲಿ ಮಾರುತಿ ಗೌಡ ಎಂಬಾತನಿಗೆ ವಿಲನ್ ಆಗಿದ್ದಾರೆ. ಹೌದು ಮಾರುತಿ ಗೌಡ ಎಂಬಾತನನ್ನು ಅಪಹರಿಸಿದ ದುನಿಯಾ ವಿಜಯ್ ತನ್ನ ಜೊತೆಗಾರರೊಂದಿಗೆ ಸೇರಿಕೊಂಡು ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ಮಾರುತಿ ಗೌಡ ರಾತ್ರಿ ನಡೆದ ಘಟನೆ ಕುರಿತಂತೆ ವಿವರವಾಗಿ ಬಿಚ್ಚಿಟ್ಟಿದ್ದಾನೆ. ಯಾರ್ಯಾರು ತಮ್ಮನ್ನು ಅಪಹರಿಸಿದ್ರು? ಹಲ್ಲೆ ನಡೆಸಿದರವರ್ಯಾರು? ಎಂಬೆಲ್ಲಾ ಮಾಹಿತಿಯನ್ನು ಮಾಧ್ಯಮವೊಂದರ ಮುಂದೆ ಹೊರಹಾಕಿದ್ದಾರೆ.
ಕಳೆದ ರಾತ್ರಿ ತಮ್ಮನ್ನು ದುನಿಯಾ ವಿಜಯ್ ಹಾಗೂ ಅವರ ತಂಡ ನಮ್ಮನ್ನು ಅಪಹರಿಸಿ ಕಾರಿನಲ್ಲಿ ಸುಮಾರು 1.45 ಗಂಟೆ ಕಾಲ ರಸ್ತೆಗಳಲ್ಲೆ ಸುತ್ತಾಡಿಸಿ ನನ್ನ ಮೇಲೆ ಹಲ್ಲೆ ನಡೆಸಿದರು. ನಂತರ ರಸ್ತೆ ಮಧ್ಯೆ ಪೊಲೀಸರು ತಮ್ಮ ಕಾರನ್ನು ಅಡ್ಡಹಾಕಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದರು ಎಂದು ಮಾರುತಿ ಹೇಳಿದ್ದಾರೆ.
ಹಲ್ಲೆಯಲ್ಲಿ ಮಾರುತಿ ಗೌಡ ಅವರ ಮುಖಕ್ಕೆ ಗಾಯಗಳಾಗಿದ್ದು ತುಟಿ ಸೀಳು ಬಿಟ್ಟಿದ್ದು ವೈದ್ಯರು ಹೊಲಿಗೆ ಹಾಕಿದ್ದಾರೆ. ಇನ್ನು ನೋವಿನಿಂದ ಮಾರುತಿ ಗೌಡ ಮಾತನಾಡಲು ಸಾಧ್ಯವಾಗುತ್ತಿಲ್ಲ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |