Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಯುನೈಟೆಡ್ ನೇಷನ್ಸ್: 24 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸೈನಿಕರ ಅಪರಹರಣ, ಕೊಲೆ, ಪೋಲೀಸರ ಹತ್ಯೆಗಳ ಬಳಿಕ ಭಾರತ-ಪಾಕ್ ವಿದೇಶಾಂಗ ಸಚಿವರ ಮಟ್ಟದ ಮಾತುಕತೆಯನ್ನು ರದ್ದುಗೊಳಿಸಿದ ಭಾರತ ಇಂದು (ಸೋಮವಾರ) ಆರಂಭವಾಗಲಿರುವ 73ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಠಿಣ ನಿರ್ಧಾರದ ಕುರಿತು ಸ್ಪಷ್ಟನೆ ನೀಡುವ ನಿರೀಕ್ಷೆ ಇದೆ.
#WATCH If somebody else would like to be a one trick pony, it is for them to regurgitate&act.We've handled this act many times in past & are confident we'll be able to do it again: Indian Ambassador to UN Syed Akbaruddin on if Pakistan will raise Kashmir issue at #UNGA #NewYork
ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಮುಂದಿಟ್ಟು ಪಾಕ್ ಮತ್ತೆ ಕ್ಯಾತೆ ತೆಗೆಯಬಹುದೆಂದು ಭಾರತೀಯ ರಾಯಭಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. "ಬೇರೆ ಯಾರಾದರೂ (ಪಾಕಿಸ್ತಾನ) ಒಂದೇ ಬಗೆಯ ತಂತ್ರಗಾರಿಕೆ ಅನುಸರಿಸಿ ಕಾಶ್ಮೀರ ವಿಷಯದಲ್ಲಿ ಮುಂದುವರಿಯುತ್ತಿದ್ದರೆ ನಾವು ಅದಕ್ಕೆ ತಕ್ಕ ಉತ್ತರ ನೀಡಲು ಸಮರ್ಥರಿದ್ದೇವೆ. ಪಾಕಿಸ್ತಾನದ 'ಟ್ರಿಕ್ ಪೋನಿ' ತಂತ್ರಗಾರಿಕೆ ಕುರಿತು ನಮಗೆ ಗೊತ್ತಿದೆ.ಈ ಹಿಂದೆ ನಾವು ಅನೇಕ ಬಾರಿ ಈ ಕಾರ್ಯವನ್ನು ಮಾಡಿದ್ದೇವೆ, ಯುಎನ್ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಹೇಳಿದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನವು ಜಾಗತಿಕ ಸಮಸ್ಯೆಗಳನ್ನು ಪರಿಹರಿಸಲು ಒಂದು ಜಾಗತಿಕ ವೇದಿಕೆಯೆಂದು ಅಕ್ಬರುದ್ದೀನ್ ಹೇಳಿದ್ದಾರೆ, ಆದರೆ ಪ್ರತಿ ದೇಶವೂ ಸಾರ್ವಭೌಮತ್ವದ್ದಾಗಿದೆ ಮತ್ತು ಅವರು ತಮ್ಮ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವುದಕ್ಕೆ ಬದ್ದವಾಗಿರಬೇಕು.
ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಉನ್ನತ ಮಟ್ಟದ ಯುಎನ್ ಜನರಲ್ ಅಸೆಂಬ್ಲಿ (ಯುಎನ್ಜಿಎ) ಅಧಿವೇಶನದಲ್ಲಿ ಈ ವಾರ ಪಾಲ್ಗೊಳ್ಳುತ್ತಿದ್ದು ಅವರು 30 ರಾಷ್ಟ್ರಗಳ ಮುಖಂಡರು ಮತ್ತು ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳುವವರ ಜತೆ ಮಾತುಕತೆ ನಡೆಸಲಿದ್ದಾರೆ. ಆದಾಗ್ಯೂ, ಸುಷ್ಮಾ ಸ್ವರಾಜ್ ಮತ್ತು ಖುರೇಷಿ ಇಬ್ಬರೂ ಸಹ ದಕ್ಷಿಣ ಏಷ್ಯಾದ ಅಸೋಸಿಯೇಷನ್ ಫಾರ್ ರೀಜನಲ್ ಕೋಪರೇಷನ್ (ಸಾರ್ಕ್) ಸಭೆಗಳಲ್ಲಿ ಒಂದೇ ವೇದಿಕೆಯಲ್ಲಿರಲಿದ್ದಾರೆ.
Syed Akbaruddin✔@AkbaruddinIndia
India's activities at #UNGA Day 1
ಸಭೆಯಲ್ಲಿ ಐದನೇ ಭಾಷಣಕಾರರಾಗಿರುವ ಸುಷ್ಮಾ ಸ್ವರಾಜ್ ಭಾರತೀಯ ಕಾಲಮಾನ ಸಂಜೆ 7.15ಕ್ಕೆ ಭಾಷಣ ಮಾಡುವ ನಿರೀಕ್ಷೆ ಇದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |