Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಭಟ್ಕಳ: 07ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಬ್ಯಾಗನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಶನಿವಾರದಂದು ಭಟ್ಕಳ ರೈಲ್ವೇ ಪೋಲೀಸರು ಬಂಧಿಸಿದ್ದಾರೆ. ಪ್ರಯಾಣಿಕರು ಮತ್ಸ್ಯಗಂಧ ರೈಲಿನಲ್ಲಿ ಉಡುಪಿಗೆ ಬಂದು ಇಳಿದು ತಮ್ಮ ಸಾಮಾನುಗಳನ್ನು ಇಳಿಸುವ ವೇಳೆ ತಮ್ಮ ಕುಟುಂಬ ಸಮೇತ ಗೋವಾ ತೆರಳುತ್ತಿದ್ದ ಆರೋಪಿಗಳಿಬ್ಬರು ಇವರ ಬ್ಯಾಗನ್ನು ಕದ್ದು ರೈಲಿನಲ್ಲಿ ಮುಂದಿನ ಪ್ರಯಾಣ ಬೆಳೆಸಿದರು. ತಮ್ಮ ಬ್ಯಾಗ್ ಕಳೆದುಕೊಂಡ ಕಾರ್ಕಳದ ನಿವಾಸಿ ಯಾರಿಜಾ ಜೋಸೆಫ್ ಮೆಂಡೋಸಾ ಅವರು ರೈಲ್ವೇ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ತಕ್ಷಣ ಪೋಲೀಸರು ಸಿ,ಸಿ,ಟಿ,ವಿ ಕ್ಯಾಮರಾ ಪರಿಶೀಲಿಸಿದರು. ಆರೋಪಿಗಳು ಬ್ಯಾಗನ್ನು ಕದ್ದು ರೈಲಿನಲ್ಲಿ ಪ್ರಯಾಣಿಸುತ್ತಿರುವುದು ಖಚಿತವಾದ ಬಳಿಕ ಭಟ್ಕಳದ ರೈಲ್ವೇ ಪೋಲೀಸರಿಗೆ ಮಾಹಿತಿಯ ಜೊತೆಗೆ ಅವರ ಛಾಯಾಚಿತ್ರ ಕಳುಹಿಸಿದ ನಂತರ ಪೋಲೀಸರು ಬ್ಯಾಗಿನ ಸಮೇತ ಆರೋಪಿಗಳನ್ನು ಬಂಧಿಸುವುದರಲ್ಲಿ ಯಶಸ್ವಿಯಾದರು. ಬ್ಯಾಗಿನಲ್ಲಿದ್ದ 50,000 ಸಾವಿರ ನಗದು ಹಣ ಮತ್ತು ಸುಮಾರು 1,20,000 ಬೆಲೆ ಬಾಳುವ ಚಿನ್ನಾಭರಣವನ್ನು ವಶಕ್ಕೆ ಪಡೆದು ಆರೋಪಿಗಳಾದ ಅಹ್ಮದ್ ಶೇಖ್ ಮತ್ತು ಶಹೀರಾ ಶೇಖ್ ಇಬ್ಬರನ್ನು ಮಣಿಪಾಲ ಪೋಲೀಸರ ವಶಕ್ಕೆ ನೀಡಿದ್ದಾರೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |