Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ವಿಜಯಪುರ: 20 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಭೀಮಾ ತೀರದ ಹಂತಕ ಗಂಗಾಧರ ಚಡಚಣ ಹತ್ಯೆ ಆರೋಪಿಯಾಗಿದ್ದ ಪೋಲೀಸ್ ಇನ್ಸ್ ಪೆಕ್ಟರ್ ಅಸೋಡೆ ಅವರ ಬಂಧನವಾಗಿದೆ. ಪ್ರಕರಣದ ಹದಿಮೂರನೇ ಆರೋಪಿಯಾಗಿದ್ದ ಸಿಪಿಐ ಅಸೋಡೆ ತಲೆಮರೆಸಿಕೊಂಡಿದ್ದರು. ಇವರಿಗಾಗಿ ತೀವ್ರ ಶೋಧ ನಡೆಸಿದ್ದ ಸಿಐಡಿ ಪೋಲೀಸರು ಅಸೋಡೆಯವರನ್ನು ಕಳೆದ ರಾತ್ರಿ ಕೋಲ್ಕತ್ತಾದಲ್ಲಿ ಬಂಧಿಸಿದೆ.
ಚಡಚಣ ಸೋದರರಾದ ಧರ್ಮರಾಜ ಚಡಚಣ ಹಾಗೂ ಗಂಗಾಧರ ಚಡಚಣ ಸೋದರರ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂ.ಬಿ. ಅಸೊದೆ ಅವರನ್ನು ಕೋಲ್ಕತ್ತಾದಲ್ಲಿ ಬಂಧಿಸಿದ್ದು ಅವರನ್ನು ವಿಜಯಪುರಕ್ಕೆ ಕರೆದುಕೊಂಡು ಬರಲಾಗುತ್ತಿದೆ.
ಕಳೆದ ವರ್ಷ ಅಕ್ಟೋಬರ್ 30ರಂದು ಗಂಗಾಧರ ಚಡಚಣ ಪೋಲೀಸ್ ಎನ್ ಕೌಂಟರ್ ಗೆ ಬಲಿಯಾಗಿದ್ದರು. ಆದರೆ ಇದು "ನಕಲಿ ಎನ್ ಕೌಂಟರ್" ಎಂದು ಅವರ ತಾಯಿ ಆರೋಪಿಸಿದ್ದು ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ತನಿಖೆ ನಡೆದ ವೇಳೆ ಪೋಲೀಸ್ ಅಧಿಕಾರಿಗಳ ಶಾಮೀಲಿನಿಂದ ಈ ನಕಲಿ ಎನ್ ಕೌಂಟರ್ ನಡೆದಿದೆ. ಅವರುಗಳೇ ಧರ್ಮರಾಜ ಹಾಗೂ ಗಂಗಾಧರ ಚಡಚಣ ಸೋದರರನ್ನು ಹತ್ಯೆ ಮಾಡಿದ್ದರೆನ್ನುವುದು ತಿಳಿದಿತ್ತು.
ಘಟನೆಗೆ ಸಂಬಂಧಿಸಿ ಇದುವರೆಗೆ ಪಿಎಸ್ ಐ ಗೋಪಾಲ ಅಳ್ಳೂರ ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |