Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 21 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಶ್ರುತಿ ಹರಿಹರನ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತೆ..ದಿಟ್ಟ ಹೆಣ್ಣು. ಅರ್ಜುನ್ ಸರ್ಜಾ ಕೂಡ ಕನ್ನಡದ ಹೆಮ್ಮೆ. ನಾನು ಶ್ರುತಿ ಹರಿಹರನ್ ರವರ ಪರವಾಗಿ.. ಈ ಮೂಲಕ ಎಲ್ಲಾ ನೊಂದ ಹೆಣ್ಣು ಮಕ್ಕಳ ಪರವಾಗಿ ನಿಲ್ಲುತ್ತೇನೆ ಎಂದು ನಟ ಪ್ರಕಾಶ್ ರೈ ತಿಳಿಸಿದ್ದಾರೆ. ಅರ್ಜುನ್ ಸರ್ಜಾ ಹಿರಿಯ ನಟರೂ ಎಂಬುದನ್ನೂ ಮರೆಯದಿರೋಣ. ಆದರೆ ಶ್ರುತಿಯವರ ಆರೋಪದ ಹಿನ್ನೆಲೆಯಲ್ಲಿ.. ಆ ಹೆಣ್ಣು ಅನುಭವಿಸಿದ ಅಸಹಾಯಕತೆ...ಅವಮಾನ...ಇಷ್ಟು ದಿನಗಳ ಕಾಲ ತನ್ನೊಳಗೆ ಹುದುಗಿಸಿಟ್ಟ ಆ ಗಾಯದ ನೋವನ್ನು ಅರ್ಥಮಾಡಿಕೊಳ್ಳಬೇಕಾಗಿದೆ.
ಅರ್ಜುನ್ ರವರು ಈ ಆರೋಪವನ್ನು ಅಲ್ಲಗಳೆದರೂ.. ಅವರ ಆ ದಿನದ ವರ್ತನೆ ಆಕೆಯಲ್ಲಿ ಉಂಟುಮಾಡಿದ ನೋವಿಗಾಗಿ ಕ್ಷಮೆ ಕೇಳುವುದು ದೊಡ್ಡತನದ ಲಕ್ಷಣ ಎಂದು ಪ್ರಕಾಶ್ ರೈ ಹೇಳಿದರು.
ಅರಿತೋ ಅರಿಯದೆಯೋ ನಾವು ಗಂಡಸರು ಹುಟ್ಟಿನಿಂದಲೇ ಹೆಣ್ಣೀನ ಬೇಕು ಬೇಡಗಳ ಬಗ್ಗೆ ಸೂಕ್ಷಮತೆಯನ್ನು ಕಳೆದುಕೊಂಡಿರುವುದು ನಿಜ. ಹೆಣ್ಣುಮಕ್ಕಳೂ ತಮ್ಮ ಹಕ್ಕನ್ನು ಅರಿಯದೆ ಇರುವುದೂ ಅಷ್ಟೇ ನಿಜ ಎಂದರು.
ಪ್ರಸ್ತುತ ಹೆಣ್ಣುಮಕ್ಕಳ ಈ ‘MeToo' ಅಭಿಯಾನ ಮುಂದಿನ ದಿನಗಳಲ್ಲಾದರೂ ನಮ್ಮ ಸಮಾಜದಲ್ಲಿ ಅವರ ಮೇಲಿನ ಶತಮಾನಗಳ ದೌರ್ಜನ್ಯಕ್ಕೆ, ಅವಮಾನಗಳಿಗೆ, ಅಸಹಾಯಕತೆಗೆ, ಕೊನೆಯನ್ನು ಕಾಣಲಿ ಎಮದು ಅವರು ಪ್ರಜಾವಾಣಿಗೆ ತಿಳಿಸಿದರು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |