Urdu   /   English   /   Nawayathi

ಮಂಗಳೂರಿನ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ

share with us

ಮಂಗಳೂರು: 21 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮಂಗಳೂರಿನ ಸಾಮಾಜಿಕ ಕಾರ್ಯಕರ್ತನಾದ ಜಾನ್ ಸುರೇಶ್ ಎಂಬಾತನನ್ನು 19 ಶುಕ್ರವಾರದಂದು ರಾತ್ರಿ ಬಾಜಲ್ ಲಯನ್ಸ್ ಕ್ಲಬ್ ಬಳಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ ಸುರೇಶ್ ಅವರು ತಮ್ಮ ಬೈಕಿನಲ್ಲಿ ಮನೆಗೆ ತೆರಳುವಾಗ ದಾರಿ ಮಧ್ಯದಲ್ಲಿ ದುಷ್ಕರ್ಮಿಗಳು ಮಾರಕ ಶಸ್ತ್ರಾಸ್ತ್ರಗಳಿಂದ ಇವರ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಸುರೇಶ್ ಅವರಿಂದ ತಪ್ಪಿಸಿಕೊಂಡು ತಮ್ಮ ಮನೆ ತಲುಪಿದ್ದು, ತಕ್ಷಣ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಹೇಳಲಾಗಿದೆ.
ಹಲ್ಲೆ ನಡೆಸಿದವನು ರೌಡಿ ಶೀಟರ್ ಗುರು ಎಂದು ತಿಳಿದು ಬಂದಿದ್ದು, ಕಂಕನಾಡಿ ಪೋಲೀಸರು ಪ್ರಕರಣ ದಾಖಲಿಸಿ ರೌಡಿ ಶೀಟರ್ ಗುರುಗಾಗಿ ಬಲೆ ಬೀಸಿದ್ದಾರೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا