Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಡಿಕೇರಿ: 29 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ರಾಜ್ಯದ ಗಡಿಭಾಗದಲ್ಲಿ ನಕ್ಸಲ್ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿತನಾಗಿರುವ ನಕ್ಸಲ್ ನಾಯಕ ರೂಪೇಶ್ನನ್ನು ಪೊಲೀಸ್ ಭದ್ರತೆ ನಡುವೆ ಸೋಮವಾರ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. 2011 ಹಾಗೂ 2013ರಲ್ಲಿ ಕೊಡಗು ಜಿಲ್ಲೆಯ ಕಾಲೂರು, ಚೇರಂಬಾಣೆ, ಭಾಗಮಂಡಲದಲ್ಲಿ ರೂಪೇಶ್ ನೇತೃತ್ವದ ತಂಡವು ಕೆಲವು ಮನೆಗಳಿಗೆ ಭೇಟಿ ನೀಡಿ ಆಹಾರ ಪದಾರ್ಥ ಸಂಗ್ರಹಿಸಿತ್ತು. ಸ್ಥಳದಲ್ಲಿ ನಕ್ಸಲ್ ಕರಪತ್ರಗಳೂ ಬಿದ್ದಿದ್ದವು ಎಂದು ಪೊಲೀಸರು ಭಾಗಮಂಡಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಕೇರಳ ಹಾಗೂ ಕೊಡಗು ನಕ್ಸಲ್ ನಿಗ್ರಹ ಪಡೆಯ ಭದ್ರತೆಯಲ್ಲಿ ನ್ಯಾಯಾಧೀಶರಾದ ವೀರಭದ್ರಪ್ಪ ಮಲ್ಲಪ್ಪ ಅವರ ಎದುರು ಹಾಜರು ಪಡಿಸಲಾಯಿತು. ಮುಂದಿನ ವಿಚಾರಣೆಯನ್ನು ನ. 27ಕ್ಕೆ ಮುಂದೂಡಲಾಯಿತು.
ನಾಲ್ಕು ವರ್ಷಗಳ ಹಿಂದೆ ಆಂಧ್ರಪ್ರದೇಶ ಹಾಗೂ ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರೂಪೇಶ್ನನ್ನು ಕೊಯಮತ್ತೂರಿನಲ್ಲಿ ಬಂಧಿಸಲಾಗಿತ್ತು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |