Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 31 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಆರ್ ಬಿಐ ಹಾಗೂ ಕೇಂದ್ರದ ನಡುವೆ ಉಂಟಾಗಿದ್ದ ತಿಕ್ಕಾಟ ಕೊನೆಗೂ ಅಂತ್ಯಗೊಂಡಿದ್ದು, ಆರ್ ಬಿಐ ನ ಸ್ವಾಯತ್ತತೆ ಅಗತ್ಯ, ಅದನ್ನು ಸರ್ಕಾರ ಪಾಲನೆ ಮಾಡಿ ಗೌರವಿಸುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಆರ್ ಬಿಐ ಕಾಯ್ದೆಯ ಚೌಕಟ್ಟಿನಲ್ಲಿ ಸ್ವಾಯತ್ತತೆಯನ್ನು ಸರ್ಕಾರ ಎಂದಿಗೂ ಗೌರವಿಸುತ್ತದೆ, ಅದನ್ನು ಈ ವರೆಗೂ ಪಾಲನೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಹಲವು ವಿಷಯಗಳಲ್ಲಿ ವ್ಯಾಪಕ ಸಮಾಲೋಚನೆಗಳನ್ನೂ ನಡೆಸಲಾಗಿದೆ ಎಂದು ಹೇಳಿದೆ. ಕೇಂದ್ರ ಸರ್ಕಾರ ಹಾಗೂ ಆರ್ ಬಿಐ ಎರಡೂ ಸಹ ಸಾರ್ವಜನಿಕ ಹಿತಾಸಕ್ತಿಯನ್ನು, ದೇಶದ ಆರ್ಥಿಕತೆಯನ್ನು ಮುಂದಿಟ್ಟುಕೊಂಡು ನಡೆಯಬೇಕಿದೆ ಎಂದು ಹಣಕಾಸು ಇಲಾಖೆಯ ಪ್ರಕಟಣೆ ತಿಳಿಸಿದೆ.
ಕೇಂದ್ರ ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದ ಊರ್ಜಿತ್ ಪಟೇಲ್ ಅವರನ್ನು ದಾರಿಗೆ ತರಲು ಈ ಹಿಂದೆ ಸರ್ಕಾರ ಆರ್'ಬಿಐ ಕಾಯ್ದೆಯ 7ನೇ ಸೆಕ್ಷನ್ ಅನ್ವಯ ಸೂಚನೆಗಳನ್ನು ರವಾನಿಸಿತ್ತು. ಇದು ಆರ್ ಬಿಐ ನ ಸ್ವಾಯತ್ತತೆಯನ್ನು ಕೇಂದ್ರ ಗೌರವಿಸುತ್ತಿಲ್ಲ ಎಂಬ ಆರೋಪಕ್ಕೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸ್ಪಷ್ಟನೆ ನೀಡಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |