Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕೊಲಂಬೊ: 04 ನವೆಂಬರ್ (ಫಿಕ್ರೋಖಬರ್ ಸುದ್ದಿ) ಶ್ರೀಲಂಕಾ ನೂತನ ಪ್ರಧಾನಿ ಮಹಿಂದ ರಾಜಪಕ್ಸೆ ಅವರ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಾನು ಬೆಂಬಲಿಸುವುದಾಗಿ ಲಂಕಾ ಪ್ರಮುಖ ತಮಿಳು ಪಕ್ಷ ತಮಿಳ್ ನ್ಯಾಷನಲ್ ಅಲೈಯನ್ಸ್ ಶನಿವಾರ ತಿಳಿಸಿದೆ. ಈ ಮಧ್ಯೆ ವಿಶ್ವಾಸಮತ ಸಾಬೀತುಪಡಿಸಲು ಬೇಕಾದ ಸಂಖ್ಯೆ ನನ್ನ ಬಳಿ ಇದೆ. ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಬೆಂಬಲಿತ ಕನಿಷ್ಠ ಆರು ಸದಸ್ಯರು ತಮಗೆ ಬೆಂಬಲ ಸೂಚಿಸಲಿದ್ದಾರೆ ಎಂದು ರಾಜಪಕ್ಷೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜಪಕ್ಷೆ ನೇಮಕ ಅಸಂವಿಧಾನಿಕ ಎಂದಿರುವ ತಮಿಳು ನ್ಯಾಷನಲ್ ಅಲೈಯನ್ಸ್, ಅವಿಶ್ವಾಸ ನಿರ್ಣಯದ ಪರವಾಗಿ ಮತ ಚಲಾಯಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಶುಕ್ರವಾರ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನಾ ಅವರು ವಿಕ್ರಮಸಿಂಘ ಅವರನ್ನು ಹುದ್ದೆಯಿಂದ ಕಿತ್ತು ಹಾಕಿ ಅವರ ಸ್ಥಾನದಲ್ಲಿ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಸ ಅವರನ್ನು ಸ್ಥಾಪಿಸಿದ್ದರು. ಅಲ್ಲದೆ ನವೆಂಬರ್ 16ರ ವರೆಗೆ ಸಂಸತ್ತನ್ನು ಅಮಾನತುಗೊಳಿಸಿದ್ದರು. ನವೆಂಬರ್ 1ರಂದು ಅಮಾನತು ತೆರವುಗೊಳಿಸಿದ್ದು, ನೂತನ ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಮುಂದಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |