Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 05 ನವೆಂಬರ್ (ಫಿಕ್ರೋಖಬರ್ ಸುದ್ದಿ) ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಹುದ್ದೆ ಅಭ್ಯರ್ಥಿ ಆಗಲು ಸಾಧ್ಯವಿಲ್ಲ. ಏಕೆಂದರೆ ಕಾಂಗ್ರೆಸ್ ಇತರ ಪಕ್ಷಗಳೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವುದರಿಂದ ಪ್ರಧಾನಿ ಅಭ್ಯರ್ಥಿಯನ್ನು ಎಲ್ಲ ಪಕ್ಷಗಳು ಒಗ್ಗೂಡಿಯೇ ತೀರ್ಮಾನಿಸಲಿವೆ ಎಂದು ಸಂಸದ ಶಶಿ ತರೂರ್ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಪಕ್ಷ ಬಿಜೆಪಿ ಹಾಗಲ್ಲ. ಕಾಂಗ್ರೆಸ್ ನಾಯಕತ್ವದ ಪರಿಕಲ್ಪನೆಯು ವಿಶಾಲ ತಳಹದಿಯನ್ನು ಹೊಂದಿದೆ. ಹಾಗಾಗಿ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ಕಾಂಗ್ರೆಸ್ ತನ್ನ ಎಲ್ಲ ಮಿತ್ರ ಪಕ್ಷಗಳೊಂದಿಗೆ ಸಮಾಲೋಚಿಸಿಯೇ ತೀರ್ಮಾನಕ್ಕೆ ಬರಬೇಕಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಭಾವಂತ, ಭರವಸೆಯ ಮತ್ತು ಜನಮನ ಗೆಲ್ಲುವ ನಾಯಕರ ಕೊರತೆಯೇನೂ ಇಲ್ಲ; ಪ್ರಣವ್ ಮುಖರ್ಜಿ, ಪಿ ಚಿದಂಬರಂ ಮೊದಲಾದ ನಾಯಕರು ಪಕ್ಷದ ಹೊಣೆ ಹೊರಲು ಸಿದ್ಧರಾಗಿದ್ದಾರೆ. ಆದರೆ ಕಾಂಗ್ರೆಸ್ಗೆ ಸಮಷ್ಟೀ ನಾಯಕತ್ವದಲ್ಲಿ ನಂಬಿಕೆ ಇದೆಯೇ ಹೊರತು ಏಕ ವ್ಯಕ್ತಿ ಕೇಂದ್ರಿಕೃತವಾದ ನಾಯಕತ್ವದಲ್ಲಿ ನಂಬಿಕೆ ಇಲ್ಲ ಎಂದು ತರೂರ್ ಹೇಳಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |