Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 06 ನವೆಂಬರ್ (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಬಳ್ಳಾರಿ ಕ್ಷೇತ್ರವನ್ನು ಬಿಜೆಪಿಯ ತೆಕ್ಕೆಗೆ ತಂದಿದ್ದ ಜನಾರ್ದನ ರೆಡ್ಡಿ ಈಗ ಅದೇ ಕ್ಷೇತ್ರದಲ್ಲಿ ಬಿಜೆಪಿಗೆ ಮುಳುವಾಗಿದ್ದಾರಾ? ಎಂಬ ಬಗ್ಗೆ ವಿಶ್ಲೇಷಣೆ ನಡೆದಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೂ ಮುನ್ನ ಆಪರೇಷನ್ ಕಮಲ ಆರೋಪ ಎದುರಿಸುತ್ತಿದ್ದ ರೆಡ್ಡಿ ಈ ಬಾರಿಯ ಉಪಚುಣಾವಣೆಯ ಪ್ರಚಾರದ ವೇಳೆಯಲ್ಲಿ ಜನಾರ್ದನ ರೆಡ್ಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕ ವಾಗ್ದಾಳಿ ನಡೆಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು. ರೆಡ್ಡಿ ಹೇಳಿಕೆಗೆ ಸ್ವತಃ ಬಿಜೆಪಿ ನಾಯಕರೂ ಖಂಡಿಸಿದ್ದರು. ರೆಡ್ಡಿ ಹೇಳಿಕೆ ಪಕ್ಷಕ್ಕೆ ಡ್ಯಾಮೇಜ್ ಉಂಟು ಮಾಡಿದ್ದು ಒಂದೆಡೆಯಾದರೆ ಶ್ರೀರಾಮುಲು ಏಕಾಂಗಿಯಾಗಿ ಚುನಾವಣೆಯ ನೇತೃತ್ವ ವಹಿಸಿದ್ದೂ ಸಹ ಪಕ್ಷದ ಸೋಲಿನ ಮೇಲೆ ಪರಿಣಾಮ ಬೀರಿದೆ.
ಇದೇ ವೇಳೆ ವಾಲ್ಮೀಕಿ ಸಮುದಯಾದ ಮತಗಳನ್ನು ಕ್ರೋಡಿಕರಿಸಲು ಹೋಗಿ ಬಿಜೆಪಿ ರೂಪಿಸಿದ್ದ ತಂತ್ರ ಪಕ್ಷಕ್ಕೆ ಮುಳುವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಬಿಜೆಪಿ ನಾಯಕರು ರೆಡ್ಡಿ ರನ್ನು ಸಮರ್ಥಿಸಿಕೊಂಡಿದ್ದು, ರೆಡ್ಡಿ ಹೇಳಿಕೆಯಿಂದ ಪಕ್ಷಕ್ಕೆ ಯಾವುದೇ ಹಿನ್ನಡೆಯುಂಟಾಗಿಲ್ಲ ಎಂದು ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |