Urdu   /   English   /   Nawayathi

ನನಗೇನೂ ಮಾಹಿತಿಯಿಲ್ಲ: ಶ್ರೀರಾಮುಲು

share with us

ಬಳ್ಳಾರಿ: 08 ನವೆಂಬರ್ (ಫಿಕ್ರೋಖಬರ್ ಸುದ್ದಿ) ಮಾಜಿ ಸಚಿವ ಜನಾರ್ದನರೆಡ್ಡಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರೆಡ್ಡಿ ಆಪ್ತ ಶಾಸಕ ಬಿ.ಶ್ರೀರಾಮುಲು, ಈ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನಗರದ ಹವ್ವಂಬಾವಿಯಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಹ ಬೆಳಗ್ಗೆಯಿಂದ ಮಾಧ್ಯಮಗಳಲ್ಲೇ ಈ ವಿಷಯವಾಗಿ ನೋಡುತ್ತಿದ್ದೇನೆ. ಕಾನೂನು ಅದರ ಕೆಲಸ ಅದು ಮಾಡಿಕೊಂಡು ಹೋಗುತ್ತದೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ  ಎಂದು ಹೇಳಿದರು.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا