Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಢಾಕಾ: 13 ನವೆಂಬರ್ (ಫಿಕ್ರೋಖಬರ್ ಸುದ್ದಿ) ಬಾಂಗ್ಲಾ ಸಾರ್ವತ್ರಿಕ ಚುನಾವಣೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಿ ಡಿಸೆಂಬರ್ 30ಕ್ಕೆ ನಿಗದಿಸಿದ ಒಂದು ದಿನದ ತರುವಾಯ, ಚುನಾವಣೆಗಳನ್ನು ಇನ್ನಷ್ಟು ಮುಂದೂಡಬೇಕೆಂದು ವಿರೋಧ ಪಕ್ಷಗಳು ಮಾಡಿಕೊಂಡಿರುವ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ಕಳೆದ ವಾರ ಬಾಂಗ್ಲಾದೇಶ ಚುನಾವಣಾ ಆಯೋಗ ದೇಶದ 11ನೇ ಸಾರ್ವತ್ರಿಕ ಚುನಾವಣೆಯನ್ನು ಡಿ.23ಕ್ಕೆ ನಡೆಸುವುದಾಗಿ ಹೇಳಿತ್ತು. ಅನಂತರದಲ್ಲಿ ಅದನ್ನು ಡಿ.30ಕ್ಕೆ ನಿಗದಿಸಿತ್ತು.
ಸಾರ್ವತ್ರಿಕ ಚುನಾವಣೆಗಳನ್ನು ಒಂದು ತಿಂಗಳ ಮಟ್ಟಿಗಾದರೂ ಮುಂದೂಡುವಂತೆ ಪ್ರಧಾನ ವಿರೋಧ ಪಕ್ಷವಾಗಿರುವ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್ಪಿ) ಸೇರಿರುವ ವಿಪಕ್ಷ ಮೈತ್ರಿ ಕೂಟ ಜಾತೀಯ ಐಕ್ಯ ಫ್ರಂಟ್ (ಎನ್ಯುಎಫ್) ಆಗ್ರಹಿಸಿತ್ತು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |